ನಾಯಕ

ಅದೊಂದು ಊರು, ಆ ಊರಿನಲ್ಲಿ ಗಂಡಸರೆಲ್ಲಾ ಹೆಂಡತಿಗೆ ಹೆದರುತ್ತಿದ್ದರು. ಒಮ್ಮೆ ಗಂಡಸರ ಎಲ್ಲಾ ಗುಪ್ತ ಸಭೆ ಸೇರಿ ಹೇಗೆ ಹೆಂಡತಿಯನ್ನು ಹತೋಟಿಯಲ್ಲಿಡುವುದು ಎನ್ನುವುದರ ಕುರಿತಾಗಿ ಚರ್ಚೆ ನಡೆಸುತ್ತಿದ್ದರು. ಆಗ ಕಾವಲುಗಾರ ತಮಾಷೆಗೆ “ನಿಮ್ಮ ಹೆಂಡತಿಯರು ಬರುತ್ತಿದ್ದಾರೆ” ಎಂದನು.

ಗಂಡಸರೆಲ್ಲಾ ಚಲ್ಲಾಪಿಲ್ಲಿಯಾಗಿ ಹೋದರು. ಇದು ಸುಳ್ಳೆಂದು ತಿಳಿದು ಮತ್ತೆ ಸಭೆ ನಡೆದ ಸ್ಥಳಕ್ಕೆ ಬಂದಾಗ ಒಬ್ಬ ಮಾತ್ರ ಅಲ್ಲೇ ಕುಳಿತಿದ್ದ. ಇವರಿಗೆಲ್ಲಾ ಖುಷಿಯಾಗಿ ಇವನನ್ನೇ ನಮ್ಮ ನಾಯಕರನ್ನಾಗಿ ಮಾಡುವ ಎಂದು ಅವನ ಬಳಿ ಬಂದರು. ಅವನು ಹೆಂಗಸರು
ಬರುತ್ತಿದ್ದಾರೆಂಬ ಸುದ್ದಿ ಕೇಳಿ ಹೃದಯಾಘಾತದಿಂದ ಸತ್ತೇ ಹೋಗಿದ್ದ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಸ್ ಯಸ್ ಯಲ್ಲವ್ವಾ
Next post ಕನ್ನಡ ಕಥಾಲೋಕಕ್ಕೊಂದು ಸುತ್ತು…

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

cheap jordans|wholesale air max|wholesale jordans|wholesale jewelry|wholesale jerseys