ಇಪ್ಪತ್ತು ಮಹಡಿ ಕಟ್ಟಡ ಕೆಳಗಿನಿಂದ ಗುಂಡ ಮೇಲೆ ನೋಡುತ್ತಾ ನಿಂತಿದ್ದ. ಹಾದಿ ಹೋಕರ್ಯಾರೋ ಕೇಳಿದ್ರು –
“ಏನು ನೋಡುತ್ತಿರುವೆ?”
“ಮೇಲಿಂದ ನನ್ನ ವಾಚು ಕೆಳಗೆ ಬಿತ್ತು..”
“ಅದು ಇಲ್ಲೆಲ್ಲೋ ಬಿದ್ದಿರುತ್ತೆ ಹುಡುಕು”
ಅದಕ್ಕೆ ಗುಂಡ ಹೇಳಿದ – “ಅದು ಹದಿನೈದು ನಿಮಿಷ ಹಿಂದಿತ್ತು…”
*****
ಇಪ್ಪತ್ತು ಮಹಡಿ ಕಟ್ಟಡ ಕೆಳಗಿನಿಂದ ಗುಂಡ ಮೇಲೆ ನೋಡುತ್ತಾ ನಿಂತಿದ್ದ. ಹಾದಿ ಹೋಕರ್ಯಾರೋ ಕೇಳಿದ್ರು –
“ಏನು ನೋಡುತ್ತಿರುವೆ?”
“ಮೇಲಿಂದ ನನ್ನ ವಾಚು ಕೆಳಗೆ ಬಿತ್ತು..”
“ಅದು ಇಲ್ಲೆಲ್ಲೋ ಬಿದ್ದಿರುತ್ತೆ ಹುಡುಕು”
ಅದಕ್ಕೆ ಗುಂಡ ಹೇಳಿದ – “ಅದು ಹದಿನೈದು ನಿಮಿಷ ಹಿಂದಿತ್ತು…”
*****
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…
ಪ್ರಕರಣ ೮ ಮಾರನೆಯ ದಿನ ಬೆಳಗ್ಗೆ ರಂಗಣ್ಣನು, ‘ಶಂಕರಪ್ಪ ! ನೀವೂ ಗೋಪಾಲ ಇಬ್ಬರೂ ನೆಟ್ಟಗೆ ಜನಾರ್ದನಪುರಕ್ಕೆ ಹಿಂದಿರುಗಿ ಹೋಗಿ, ನನ್ನ ಸಾಮಾನುಗಳನ್ನೆಲ್ಲ ಜೋಕೆಯಿಂದ ತೆಗೆದುಕೊಂಡು ಹೋಗಿ.… Read more…
ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…
ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…