ಅವಳಿಗೆ ಎಂಟು ವರ್ಷಕ್ಕೆ ಬಾಲ ವಿವಾಹವಾಗಿತ್ತು. ಕತ್ತಿಗೆ ಬಿಗಿದ ಮಾಂಗಲ್ಯ ಅವಳಿಗೆ ಬೇಡವೆನಿಸಿ ಅವಳು ಅದನ್ನು ಆಡುತ್ತಾ ಸಮುದ್ರಕ್ಕೆ ಕಿತ್ತಿ ಎಸೆದಳು. ಅಲೆಯ ರಭಸ ಮಾಂಗಲ್ಯವನ್ನು ಅವಳ ಗಂಡನ ಕೈಗೆ ಮತ್ತೆ ತಂದು ಕೊಟ್ಟಿತು. ಅವನು ಮತ್ತೆ ಅವಳ ಕೊರಳಿಗೆ ಕಟ್ಟಿದ. ಬಾಲೆ ಈ ಬಾರಿ ಕಿತ್ತಿ ಮಾಂಗಲ್ಯವನ್ನು ಬಾವಿಗೆ ಎಸೆದಳು. ನೀರು ಸೇದುವಾಗ ಕೊಡದ ಕಂಠದಲ್ಲಿ ಅವನ ಕೈಗೆ ಮಾಂಗಲ್ಯ ಮತ್ತೆ ಅವನ ಕೈಗೆ ಸಿಕ್ಕಿತು. ಹುಡುಗ ಈಬಾರಿ ಮಾಂಗಲ್ಯವನ್ನು ಕಟ್ಟಲ್ಲಿಲ್ಲ. ಅವನು ಅವಳ ಕೈಗೆ ರಾಕಿ ಕಟ್ಟಿದ, “ಅಣ್ಣಾ!” ಎಂದು ಬಾಲೆ ಅವನೊಡನೆ ನಿರಂತರವಾಗಿ ನಲಿದಾಡಿದಳು.
*****
Related Post
ಸಣ್ಣ ಕತೆ
-
ಪ್ರಕೃತಿಬಲ
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…
-
ದೊಡ್ಡವರು
ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…
-
ರಾಧೆಯ ಸ್ವಗತ
ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
-
ಟೋಪಿ ಮಾರುತಿ
"ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…