ದೇವಸ್ಥಾನದಲ್ಲಿ ನಡೆಯುತ್ತಿದ್ದ ಪ್ರವಚನಕ್ಕೆ ನೂರಾರು ಜನ ಬರುತಿದ್ದರು. ಎಲ್ಲರ ಬಾಯಲ್ಲು ಪ್ರವಚನದ ಬಗ್ಗೆ ಬಿಟ್ಟು “ನಮ್ಮ ಚಪ್ಪಲಿ ಕಳುವಾಗಿದೆ” ಎಂದು ಹೇಳಿಕೊಂಡು ಮಾತನಾಡುತ್ತಿದ್ದರು. ಇದು ಪ್ರವಚನಕಾರಾರ ಕಿವಿಗೂ ಬಿತ್ತು. ಅವರು ಗರುಡ ಪುರಾಣದಲ್ಲಿ ಉಲ್ಲೇಖಿಸಿರುವ ಚಪ್ಪಲಿ ಕಳುವಿಗೆ ಹಂದಿ ಜನ್ಮ ಬರುವದೆಂಬುದರ ಬಗ್ಗೆ ಸಾಂಗೋಪಾಂಗವಾಗಿ ಬಿತ್ತರಿಸಿ ಹೇಳಿದರು. ಮಾರನೆಯ ದಿನ ಎಲ್ಲರ ಮುಖದಲ್ಲಿ ಸಂತಸ ತುಳುಕಾಡುತಿತ್ತು. ಅವರ ಮಾಯವಾದ ಚಪ್ಪಲಿಗಳೆಲ್ಲವೂ ಮತ್ತೆ ಚಪ್ಪಲಿ ಸ್ಟಾಂಡಿನಲ್ಲಿ ಬಂದು ಕೂತಿದ್ದವು.
*****
Related Post
ಸಣ್ಣ ಕತೆ
-
ಅವನ ಹೆಸರಲ್ಲಿ
ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…
-
ಪ್ಲೇಗುಮಾರಿಯ ಹೊಡೆತ
ಪ್ರಕರಣ ೧೩ ಕೆಲವು ದಿನಗಳ ತರುವಾಯ ತಿಪ್ಪೂರು ಹೋಬಳಿಯ ಪಾಠಶಾಲೆಗಳಿಂದ ಅನಿಷ್ಟ ವರ್ತಮಾನಗಳು ಬರಲಾರಂಭಿಸಿದುವು. ಹಳ್ಳಿಯಲ್ಲಿ ಪ್ಲೇಗುಮಾರಿ ಹೊಕ್ಕಿದೆ; ಒಂದೆರಡು ಸಾವುಗಳಾದುವು; ಜನರೆಲ್ಲ ಹೊಲಗಳಲ್ಲಿ ಗುಡಿಸಿಲುಗಳನ್ನು ಹಾಕಿಕೊಳ್ಳುತ್ತಿದಾರೆ;… Read more…
-
ಆ ರಾತ್ರಿ
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…
-
ಹುಟ್ಟು
ಶಾದಿ ಮಹಲ್ನ ಒಳ ಆವರಣದಲ್ಲಿ ದೊಡ್ಡ ಹಾಲ್ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…
-
ಒಲವೆ ನಮ್ಮ ಬದುಕು
"The best of you is he who behaves best towards the members of his family" (The Holy Prophet) ವಾರದ ಸಂತೆ.… Read more…