ಅವಳು ನೂರಾರು ಪ್ರೇಮ ಪ್ರಕರಣಗಳಲ್ಲಿ ಸಿಲಿಕಿಕೊಂಡು, ನಿಜವಾದ ಪ್ರೀತಿಯನ್ನು ಹುಡುಕುತ್ತಾ, ಅಲೆಯುತ್ತಾ ಅವಳು ಹೃದಯಗಳ ತೀರ ಸನಿಹಕ್ಕೆ ಹೋಗುತ್ತಿದ್ದಳು. ಇವನ ನೆರಳು ನನಗೆ ತಂಪು ಕೊಟ್ಟೀತೆ? ಅವನ ಪ್ರೀತಿ ಬೆಸುಗೆಯಾದೀತೆ? ಎಂದು ಹತ್ತು ಹಲವರಲ್ಲಿ ಮನಸ್ಸನ್ನು ಹರಿಬಿಟ್ಟಳು. ಕೊನೆಗೆ ಅವಳ ಹೃದಯ ಚಿಪ್ಪಿನಲ್ಲಿ ಸ್ವಾತಿ ಮಳೆ ಹನಿ ಬೀಳಲೇ ಇಲ್ಲ. ಶೋಧನೆಯಲ್ಲಿ ಇದ್ದ ಅವಳನ್ನು ನೋಡಿ ಸಮಾಜ “ಹಾದರಗಿತ್ತಿಯ” ಕಿರೀಟ ತೊಡಸಿತ್ತು.
*****
Related Post
ಸಣ್ಣ ಕತೆ
-
ಮೃಗಜಲ
"People are trying to work towards a good quality of life for tomorrow instead of living for today, for many… Read more…
-
ಆ ರಾತ್ರಿ
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…
-
ದಿನಚರಿಯ ಪುಟದಿಂದ
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್ಪ್ರೆಸ್ ಬಸ್ಸುಗಳು… Read more…
-
ಕನಸುಗಳಿಗೆ ದಡಗಳಿರುದಿಲ್ಲ
ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…
-
ಕೊಳಲು ಉಳಿದಿದೆ
ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…