ಅವಳಿಗೆ ಬಂಜೆ ಎನಿಸಿ ಕೊಂಡು ಬಾಳಲ್ಲಿ ಉತ್ಸಾಹ ಇಂಗಿ ಹೋಗಿತ್ತು. ಮಕ್ಕಳ ಭಾಗ್ಯ ನನಗಿಲ್ಲವಾದರೇನು? ರಸ್ತೆಯ ಇಕ್ಕೆಲೆಗಳಲ್ಲಿ ಮರದ ಸಸಿಗಳನ್ನು ನೆಟ್ಟು ನೀರೆರೆಯ ತೊಡಗಿದಳು. ಮರ, ಗಿಡಗಳು ಬೆಳದು ಶಾಕೋಪ ಶಾಖವಾಗಿ ರೆಂಬೆಗಳೊಡೆದು ಹರಡಿ ಎಲ್ಲೆಡೆ ಹಸಿರು ತುಂಬಿತು. ಮರಗಳಲ್ಲಿ ಪಕ್ಷಿ ಸಂಕುಲ ಕಲರವ ಮಾಡತೊಡಗಿತು. ಅವು ನೀಲಿ ಆಗಸವನ್ನು ಮುಟ್ಟಿ ನಿಂತಾಗ ಅವಳಿಗೆ ಬೆಳದ ಮಕ್ಕಳನ್ನು ಕಂಡಷ್ಟು ಸಂತಸವಾಗಿ ಹೃದಯ ತುಂಬಿತು.
*****
Related Post
ಸಣ್ಣ ಕತೆ
-
ತ್ರಿಪಾದ
ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…
-
ಕರಿಗಾಲಿನ ಗಿರಿರಾಯರು
ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…
-
ತನ್ನೊಳಗಣ ಕಿಚ್ಚು
ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…
-
ಇಬ್ಬರು ಹುಚ್ಚರು
ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…
-
ಮೃಗಜಲ
"People are trying to work towards a good quality of life for tomorrow instead of living for today, for many… Read more…