ಒಮ್ಮೆ ಎರಡು ಬುಗ್ಗೆಗಳು ಚಿರಕಾಲ ಬದುಕಲು ಬಯಸಿದವು. ಒಂದು ಬುಗ್ಗೆ “ನಾನು ಪವನನ ಗೆಳೆತನ ಮಾಡಿ ಮೈತುಂಬಿ ಬಾಳುವೆ” ಎಂದು ಕೊಂಡಿತು. ಮತ್ತೊಂದು ಬುಗ್ಗೆ “ನಾನು ಹೂವಿನ ಮೆತ್ತನೆಯ ಹಾಸಿಗೆಯಲ್ಲಿ ಬಾಳನ್ನು ಕಳೆದು ಬಹಳ ಕಾಲ ಬಾಳುವೆ” ಎಂದುಕೊಂಡಿತು. ಮಧ್ಯಾನದ ಹೊತ್ತಿಗೆ ನೆತ್ತಿಯಲ್ಲಿ ತೇಜದ ರವಿಕಿರಣ ಬುಗ್ಗೆಗಳನ್ನು ಕುಕ್ಕಲಾರಂಬಿಸಿತು. ಎರಡು ಬುಗ್ಗೆಗಳು ನಾವು ನೀಲಿ ಆಕಾಸದಲ್ಲಿ ಲೀನವಾಗಿ ಬಿಡುವುದೇ ಒಳ್ಳೆಯದು. ಈಕ್ಷಣಿಕ ಸುಖ ಬೇಡವೆಂದು ನಿರ್ಧರಿಸಿಬಿಟ್ಟವು.
*****
Related Post
ಸಣ್ಣ ಕತೆ
-
ವಾಮನ ಮಾಸ್ತರರ ಏಳು ಬೀಳು
"ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…
-
ಆವರ್ತನೆ
ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
-
ಅವಳೇ ಅವಳು
ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…
-
ಪಾಠ
ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…