ಸರಕಾರದ ವಿರುದ್ಧ ನಾಯಕ

ಊರಲ್ಲೆಲ್ಲ ಹಾಹಾಕಾರ
ಜನರ ಸ್ಥಿತಿ ಭೀಕರ
ಹಾಗಿದ್ರೂನೂ ಹಾಕ್ತಾರಪೋ
ಕುಂತರೆ ನಿಂತರೆ ಕರ

ಎಂಥ ಸರಕಾರ! ಎಂಥ ಸರಕಾರ!
ಇಂಥ ಸರಕಾರಕ್ಕೆ ಧಿಕ್ಕಾರ!

ಬಿಸಿಲಿಗೆ ನಿಂತಿದೆ ಗಿಡ ಮರ
ಕುಡಿಯೋ ನೀರಿಗು ಬರ
ಅನ್ನ ಕೇಳಿದರೆ ತಗೋ ಅಂತಾರೆ
ಕಂಪೋಸ್ಟ್ ಗೊಬ್ಬರ

ಎಂಥ ಸರಕಾರ! ಎಂಥ ಸರಕಾರ!
ಇಂಥ ಸರಕಾರಕ್ಕೆ ಧಿಕ್ಕಾರ!

ಹೊಟ್ಟೆಯೊಳಗೆ ಉಪ್ಪು ಖಾರ
ರೋಡಿನ ಮೇಲೆ ದಾಮರ
ಹಾಗಿದ್ರೂನೂ ಕೊಡಬೇಕೇನು
ಸರಕಾರಕ್ಕೆ ಸಹಕಾರ

ಎಂಥ ಸರಕಾರ! ಎಂಥ ಸರಕಾರ!
ಇಂಥ ಸರಕಾರಕ್ಕೆ ಧಿಕ್ಕಾರ!

ಬೇಡ ನಮಗೆ ಸರಕಾರ
ಕೊಡಿ ಅನ್ನ ಕೋಳಿ ಸಾರ
ಕೊಡೀಂದ್ರೂನು ಕೊಡ್ತಾರಾ
ಬಳೀರಿವರ ಮುಕಕ್ಕೆ ತಾರ

ಎಂಥ ಸರಕಾರ! ಎಂಥ ಸರಕಾರ!
ಇಂಥ ಸರಕಾರಕ್ಕೆ ಧಿಕ್ಕಾರ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರೈತ ಸಂದರ್ಶನ
Next post ಬೊಕ್ಕ ತಲೆ

ಸಣ್ಣ ಕತೆ

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

cheap jordans|wholesale air max|wholesale jordans|wholesale jewelry|wholesale jerseys