ಸರ್ಕಾರಿ ಆಸ್ಪತ್ರೆ

ನಾನು ನೋಡಿದ ಬೇಸಗೆಯ ಅಪರಿಪೂರ್ಣ ಚಿತ್ರವಿದು:

ಒಳರೋಗಿಗಳು ಇನ್ನೆಂದಿಗೂ ಹೊರಬರದಂತೆ ಕಾರಿಡಾರ್‌ನ
ಕತ್ತಲ ಗುಹೆಯಲ್ಲಿ ಹೋದ ಬೇಸಗೆಯ ಹಗಲುಗಳನ್ನು ಕಾಣಲೆತ್ನಿಸುತ್ತಾ,
ಎಣಿಸುತ್ತಾ ತಟಸ್ಥರಾಗಿ ಹೋಗಿದ್ದರು.

ದಗಲ್ಬಾಜಿ ವೈದ್ಯನೊಬ್ಬ ಹೊಸದಾಗಿ ನೇಮಕಗೊಂಡ ನರ್ಸ್ ಅನ್ನು
ಕಕ್ಕಸುಕೋಣೆಯ ಗೋಡೆಗೆ ನಿಲ್ಲಿಸಿಕೊಂಡು ಅವಳ ಶರೀರದ ರಂಧ್ರಗಳಿಗೆ
ಶಾಖ ಊದುತ್ತಿದ್ದ.

ಅನ್ನನಾಳಗಳು ಹೂಮರದಂತೆ ನಗರದ ಗಾಳಿಗೆ ಮಿಡುಕುತ್ತಿರುವಂತೆ,
ಬಲಿತ ಬೀದಿ ನಾಯಿಗಳು ಬಾಗಿಲಲ್ಲಿ ನಾಲಗೆ ಬೀಸುತ್ತಿದ್ದವು.

ಸೆಪ್ಟೆಂಬರ್‌ನ ಒಂದು ರಾತ್ರೆ ಇದೇ ಆಸ್ಪತ್ರೆಯಲ್ಲಿ
ನನ್ನ ತಂದೆಯನ್ನು ಕೊಂದು ಹಾಕಿದ್ದರು.

ಅಲ್ಲಿ ಬಾಲ್ಕನಿಯಲ್ಲಿ ಮುದಿ ದಾದಿಯೊಬ್ಬಳು
ತನ್ನ ಒಳ ಉಡುಪುಗಳನ್ನು ಒಣಗಿಸಿಕೊಳ್ಳುತ್ತಿದ್ದಳು,
ಸರ್ಕಾರಿ ಆಸ್ಪತ್ರೆಯ ಒಳಗಿನ್ ಚಿತ್ರಣದಂತೆ ಅವಳ ಮೈ ಮೇಲೂ ಬಟ್ಟೆಯಿರಲಿಲ್ಲ.

ಅದು ರಂಜನೀಯವೆನಿಸಿದ್ದರಿಂದ ಹಾಡೆಂದು ಭಾವಿಸಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೀ ಬರುವೆಯೆಂದು
Next post ಬುದ್ಧಿ ಇಲ್ಲವೇ ನಿನಗೆ

ಸಣ್ಣ ಕತೆ

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

cheap jordans|wholesale air max|wholesale jordans|wholesale jewelry|wholesale jerseys