ಗರ್ವವೆಂಬುದು
ಹೂವಿನ ಬಳಿ
ಸುಳಿಯದು
ಎಷ್ಟೊಂದು ಚೆಲುವು
ಘನವಾದ ಒಲವು
ನಿರಂತರ
ಧ್ಯಾನದ ಫಲವು
ಮೈತ್ರಿ-ಕರುಣೆ
ಎಂದು ಬುದ್ಧ
ಬೋಧಿಸಿದ್ದ
ಪೂರ್ವಜನ್ಮದ ಸ್ಮರಣೆ
ಅವನು ಹೂವಾಗಿದ್ದ.
*****
ಗರ್ವವೆಂಬುದು
ಹೂವಿನ ಬಳಿ
ಸುಳಿಯದು
ಎಷ್ಟೊಂದು ಚೆಲುವು
ಘನವಾದ ಒಲವು
ನಿರಂತರ
ಧ್ಯಾನದ ಫಲವು
ಮೈತ್ರಿ-ಕರುಣೆ
ಎಂದು ಬುದ್ಧ
ಬೋಧಿಸಿದ್ದ
ಪೂರ್ವಜನ್ಮದ ಸ್ಮರಣೆ
ಅವನು ಹೂವಾಗಿದ್ದ.
*****
ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…
ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…
"The best of you is he who behaves best towards the members of his family" (The Holy Prophet) ವಾರದ ಸಂತೆ.… Read more…
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…