ಕರುಣಾಮಯಿ ಹೂವು
ಜಗತ್ತಿನ ಒಳಿತಿಗಾಗಿ
ಧೇನಿಸುವುದು
ಹೂವಿನ ಧ್ಯಾನವೆ ಧ್ಯಾನ
ಅದು ಪರಿಮಳಿಸಿ
ಲೋಕವ ವ್ಯಾಪಿಸುವುದು
ಪರಿಮಳಕೆ ಪಕ್ಕಾಗಿ
ಕೇಡು ತಂತಾನೆ
ಹಿಂಜರಿದು
ನಿರ್ಗಮಿಸುವುದು
ಹೂವಿಗೆ
ಧ್ಯಾನವೇ
ಜೀವನ
ಮರಣವೂ
ಹೂವಿಗೆ
ಸಮಾನ.
*****
ಕರುಣಾಮಯಿ ಹೂವು
ಜಗತ್ತಿನ ಒಳಿತಿಗಾಗಿ
ಧೇನಿಸುವುದು
ಹೂವಿನ ಧ್ಯಾನವೆ ಧ್ಯಾನ
ಅದು ಪರಿಮಳಿಸಿ
ಲೋಕವ ವ್ಯಾಪಿಸುವುದು
ಪರಿಮಳಕೆ ಪಕ್ಕಾಗಿ
ಕೇಡು ತಂತಾನೆ
ಹಿಂಜರಿದು
ನಿರ್ಗಮಿಸುವುದು
ಹೂವಿಗೆ
ಧ್ಯಾನವೇ
ಜೀವನ
ಮರಣವೂ
ಹೂವಿಗೆ
ಸಮಾನ.
*****
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…
ಪ್ರಕರಣ ೧೧ ಮಾರನೆಯ ದಿನ ತನ್ನ ಮೀಟಂಗ್ ಕೆಲಸವನ್ನು ಮುಗಿಸಿಕೊಂಡು ತಂಗಿಯ ಮನೆಯಲ್ಲಿ ಊಟಮಾಡಿಕೊಂಡು ರಾತ್ರಿ ಎಂಟು ಗಂಟೆಗೆ ತಿಮ್ಮರಾಯಪ್ಪನ ಮನೆಗೆ ರಂಗಣ್ಣ ಹೊರಟನು. ಆ ದಿನ… Read more…
ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…
ಪ್ರಕರಣ ೬ ಸುತ್ತಮುತ್ತಲಿನ ಕೆಲವು ಪಾಠಶಾಲೆಗಳನ್ನು ನೋಡಿಕೊಂಡು ರಂಗಣ್ಣ ಜನಾರ್ದನಪುರಕ್ಕೆ ನಾಲ್ಕು ದಿನಗಳ ನಂತರ ಹಿಂದಿರುಗಿದನು. ರೇಂಜಿನಲ್ಲಿ ಹಲವು ಸುಧಾರಣೆಗಳಾಗಬೇಕೆಂಬುದು ಅವನ ಅನುಭವಕ್ಕೆ ಬಂದಿತು. ತನಗೆ ತೋರಿದ… Read more…