ಹೂವಿನ ದಳಗಳಂತೆ
ಕಣ್ಣುಗಳನ್ನು ತೆರೆದು
ಸುಗಂಧ ಜಲವ
ಬೀಸಿ ಸೆಳೆದಾಗ
ಬಂತು ದುಂಬಿ
ದೇವ ಮೈದುಂಬಿ ಬಂದಂತೆ
ಹೀರಿ ಹನಿ ಮಕರಂದ
ಊರಿ ಹೂ ಮೈಯೊಳಗೆ
ಹುದುಗಿ ಹಗುರಾಗಿ
ಎದೆಯ ಮೇಲೊರಗೆ
ಅಂದೆ:
ನೀನೀಗ ನನ್ನ ಕರುಣೆಯ ಕಂದ
ನಿನ್ನೊಳಗೆ ನನ್ನ
ರೂಪ ಸ್ಪರ್ಶ ರಸ ಗಂಧ!
*****
ಹೂವಿನ ದಳಗಳಂತೆ
ಕಣ್ಣುಗಳನ್ನು ತೆರೆದು
ಸುಗಂಧ ಜಲವ
ಬೀಸಿ ಸೆಳೆದಾಗ
ಬಂತು ದುಂಬಿ
ದೇವ ಮೈದುಂಬಿ ಬಂದಂತೆ
ಹೀರಿ ಹನಿ ಮಕರಂದ
ಊರಿ ಹೂ ಮೈಯೊಳಗೆ
ಹುದುಗಿ ಹಗುರಾಗಿ
ಎದೆಯ ಮೇಲೊರಗೆ
ಅಂದೆ:
ನೀನೀಗ ನನ್ನ ಕರುಣೆಯ ಕಂದ
ನಿನ್ನೊಳಗೆ ನನ್ನ
ರೂಪ ಸ್ಪರ್ಶ ರಸ ಗಂಧ!
*****
ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…
ಪ್ರಕರಣ ೯ ಹಿಂದೆಯೇ ನಿಶ್ಚೈಸಿದ್ದಂತೆ ಆವಲಹಳ್ಳಿಯಲ್ಲಿ ಉಪಾಧ್ಯಾಯರ ಸಂಘದ ಸಭೆಯನ್ನು ಸೇರಿಸಲು ಏರ್ಪಾಟು ನಡೆದಿತ್ತು. ರಂಗಣ್ಣನು ಹಿಂದಿನ ದಿನ ಸಾಯಂಕಾಲವೇ ಆವಲಹಳ್ಳಿಗೆ ಬಂದು ಮೊಕ್ಕಾಂ ಮಾಡಿದನು. ಸಭೆಯಲ್ಲಿ… Read more…
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…
ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…
ಮುಂಗೋಳಿ... ಕೂಗಿದ್ದೆ ತಡ, ಪೆರ್ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…