ಉತ್ತಮ ಸೆಳಕಿನಿಂದ ಆರಂಭವಾಗುವ ಜನ

ಸಂಜೆ ಐದರ ನಂತರದ ರೈಲುಗಾಡಿ ಬಂದು ನಿಂತಿದೆ.
ಇನ್ನೇನು ಹೊರಡುತ್ತದೆ;
ಬೋಗಿಗಳು ಅದಲು ಬದಲಾಗಬೇಕಷ್ಟೇ.

ಸೆಪ್ಟೆಂಬರ್‍ ತಿಂಗಳ ಮಳೆಗಾಲದ ನಡುಮಧ್ಯಾಹ್ನ
ಅವರೆಲ್ಲರೂ ಬಂದು ನೆಲೆ ನಿಂತರು.

ಆ ಮರಗಿಡಗಳು ಬೆಳೆಯುತ್ತಲೇ ಇವೆ.
ಕೆಲವರು ನಗಲು ಪ್ರಾರಂಭಿಸಿದ್ದಾರೆ ಎನ್ನುವ ಸುದ್ದಿ.

ಅಳುವುದರ ಸತ್ಯಾಸತ್ಯತೆ ಅವರ ನರನಾಡಿಗಳಲ್ಲಿ
ಪ್ರವಹಿಸುತ್ತಿದೆ.

ಇನ್ನೇನು ಎದ್ದು, ಎಲ್ಲವನ್ನೂ ಹೇಳಿಬಿಡಬೇಕೆಂಬ
ಕಾತರದ ಹುಡುಗನ ಕಣ್ಣುಗಳಲ್ಲಿ-
ಸೀಗಡಿ, ಕರಿಮೀನು ಉರಿಯುವ ಆ ಮೂಲೆಯ
ರೋಗಗ್ರಸ್ತ ಕುಟುಂಬ-
ಅವಳ ಪ್ರೇಮದ ಲೆಕ್ಕಾಚಾರವನ್ನು ಗುಣಿಸಿ ಹಾಕುತ್ತಿರುತ್ತದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಡೊಂಕು ಬಾಲದ ನಾಯಕರೆ
Next post ಬಂದ ದಾರಿಯ ಋಣ

ಸಣ್ಣ ಕತೆ

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

cheap jordans|wholesale air max|wholesale jordans|wholesale jewelry|wholesale jerseys