ದೂರು

ದೂರು ಯಾರಿಗೆ ಹೇಳುತ್ತೀಯೆ ಹೃದಯವೇ?
ನೀನು ನಡೆಯುವ ಯಾರೂ ಸುಳಿಯದ ಹಾದಿಯಲ್ಲಿ
ಅರ್ಥವಾಗದ ಮನುಷ್ಯ ಕುಲವನ್ನು ಆಗಾಗ ಅಡ್ಡ ಹಾಯುವೆ.
ಭವಿಷ್ಯಕ್ಕೆ ಗತಿ ಇರದ ಭವಿಷ್ಯಕ್ಕೆ, ಕಳೆದ ನಾಳೆಗೆ
ಸಾಗುವ ಮಾರ್ಗಕ್ಕೆ ವಶವಾದದ್ದು ಮತ್ತಷ್ಟು ವ್ಯರ್ಥ.
ಮೊದಲು ದೂರಿದ್ದೆಯಾ? ಏನದು? ಮಾಗದೆ
ನೆಲಕ್ಕೆ ಕಳಚಿ ಬಿದ್ದ ಸಂತೋಷದ ಹಣ್ಣು.
ಈಗ ನನ್ನ ಆನಂದದ ಮರವೇ ಮುರಿದು ಬೀಳುತ್ತಿದೆ.
ಕಾಣದ ಬಯಲಲ್ಲಿ ಸೊಂಪಾಗಿ ಬೆಳದದ್ದು.
ಅದೃಶ್ಯ ದೇವತೆಗಳ ಬಳಿಗೆ ಕರೆದದ್ದು,
ಸಾವಧಾನ ಬೆಳೆದ ಆನಂದ ವೃಕ್ಷವೇ
ಬಿರುಸು ಬೀಸುವ ಗಾಳಿಗೆ ಬೀಳುತ್ತಿದೆ.
*****
ಮೂಲ: ರೇನರ್ ಮಾರಿಯಾ ರಿಲ್ಕ್ / Rainer Maria Rilke

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೋಹನ ಗಿರಿಧರ
Next post ಇನ್ನೊಮ್ಮೆ ಅಡಿಗರು

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…