ಬಹಳ ಕಂಡಿದ್ದೇನೆ

ಹದುಳವಿಲ್ಲದ ಬದುಕು ಬಹಳ ಕಂಡಿದ್ದೇನೆ.
ನಗು ನಗುತ್ತ ಹರಿವ ನದಿಯ ಉಸಿರು ಕಟ್ಟಿ ಒಣಗಿತ್ತು,
ನಳನಳಿಸುವ ಎಲೆ ವ್ಯರ್ಥ ಉದುರಿ ಬಿದ್ದು ಒಣಗಿತ್ತು,
ಹುಮ್ಮಸ್ಸಿನ ಮಣಕದ ಕಾಲು ಮುರಿದಿತ್ತು,

ನಿಶ್ಚಲ ಮಧ್ಯಾಹ್ನದ ತೂಕಡಿಕೆಯಲ್ಲಿ ಪ್ರತಿಮೆ ನಿಂತಿತ್ತು,
ಮೇಲೆ ಬಿಳಿ ಅರಳೆ ಮೋಡ ತೇಲಿತ್ತು,
ಅದರಾಚೆ ಬಾನೆತ್ತರದಲ್ಲಿ ರಣಹದ್ದು ವಿಹಾರ ಮಾಡಿತ್ತು
ದಿವ್ಯ ಔದಾಸೀನ್ಯದ ಶಕುನ ತಿಳಿಯಲಿಲ್ಲವಲ್ಲ.
*****
ಮೂಲ: ಯೂಜೀನ್ ಮಾಂಟೇಲ್ / Eugenio Montale

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೀ ಬರುವ ದಾರಿಯಲಿ
Next post ಯುದ್ಧ : ಒಂದು ಉದ್ಯಮ

ಸಣ್ಣ ಕತೆ

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…