Home / ಲೇಖನ / ವಿಜ್ಞಾನ / ಅಂಗವಿಕಲರಿಗೆ ದಾರಿದೀಪ : ಅಂಗ ಸಾಧನ

ಅಂಗವಿಕಲರಿಗೆ ದಾರಿದೀಪ : ಅಂಗ ಸಾಧನ

ಅಂಗವಿಕಲರೆ ಆಗಿರಲಿ, ಮುದುಕರೆ ಆಗಿರಲಿ, ಹೆಳವರೇ ಆಗಿರಲಿ, ಅವರಿಗೆಲ್ಲ ಮಾರ್ಗದರ್ಶಕನಂತೆ ಗುರಿ ತೋರಿಸುವ ವಿನೂತವಾದ ಸಂಪರ್ಕ ಸಾಧನವನ್ನು ಇತ್ತೀಚಿಗೆ ಕಂಡು ಹಿಡಿಯಲಾಗಿದೆ. ಇದನ್ನು ಹಿಡಿದುಕೊಂಡು ಕಣ್ಣಿದ್ದವರಿಗಿಂತಲೂ ಸಲೀಸಾಗಿ ಎಂಥಹ ಜನಸಂದಣಿ ಮತ್ತು ವಾಹನಗಳ ಭರಾಟೆಗಳನ್ನು ಭೇಧಿಸಿ ಹೋಗಬಹುದು ಎನ್ನುತ್ತಾರೆ ವಿಜ್ಞಾನಿಗಳು. ಬ್ರಿಟನ್ನಿನಲ್ಲಿ ಸಂಶೋಧಿಸಲ್ಪಟ್ಟ ಈ ಸಾಧನವನ್ನು ಜರ್ಮನಿಯಲ್ಲಿ ತಯಾರಿಸಲಾಗುತ್ತದೆ.

ಈ ಮೊದಲು ಅಮೇರಿಕ ಮತ್ತು ರಷಿಯಾ ರಾಷ್ಟ್ರಗಳು ಕಂಪ್ಯೂಟರ್ ಸಹಕಾರದ ಕೃತಕ ಉಪಗ್ರಹದ ಉಪಯೋಗಿಸುವ ಕ್ಷಿಪಣಿಗಳನ್ನು ಮಿಲಿಟರಿ ಕಾರ್ಯಾಚರಣೆಗೆ ತಯಾರಿಸುತ್ತಿದ್ದರು. ನಗರದ ಭೂಪಟದಲ್ಲಿ ನಾವು ತಲುಪಬೇಕಾದ ಪ್ರದೇಶವನ್ನು ಗುರುತಿಸಿದಾಗ ಕಂಪ್ಯೂಟರ್ ಅದನ್ನು ಗುರುತಿಸಿ ಆ ಪ್ರದೇಶಕ್ಕೆ ಹೋಗುವಾಗ ಇರುವ ಅಡೆತಡೆಗಳನ್ನು ಕೂಡ ತಿಳಿಸುವ ಸಾಮರ್ಥ್ಯ ಹೊಂದಿರುತ್ತದೆ. ಬಾಹ್ಯಾಕಾಶದಲ್ಲಿ ಭೂಪ್ರದಕ್ಷಿಣೆ ಹಾಕುತ್ತಿರುವ ವಿಶ್ವಸೂಚಿ ವ್ಯವಸ್ಥೆಯನ್ನು (Global positioning System) ಹೊಂದಿದ ಕೃತಕ ಉಪಗ್ರಹಗಳ ನೆರವಿನಿಂದ ಅಂಧರು ತಮ್ಮ ದೇಹಕ್ಕೆ ಅಳವಡಿಸಿಕೊಳ್ಳುವ ಸಾಧನ ‘ಮೊಬಿಕ್’ (Mobic) ನಲ್ಲಿರುವ ಭೂಪಟದಲ್ಲಿ ಇರುವ ಮಾರ್ಗವನ್ನು ಕಂಪ್ಯೂಟರ್ ಮೂಲಕ ಅರಿತುಕೊಳ್ಳುತ್ತಾರೆ. ಈ ಕಂಪ್ಯೂಟರ್ ಅಂಧರ ದೇಹದ ಸಂವೇಧನೆಗಳಿಗೆ ಸಂಪರ್ಕ ಹೊಂದಿದವರಿಗೆ ದಾರಿ ತೋರಿಸುತ್ತದೆ.

ಇಂಥಹ ಮೊಬಿಕ್, ಸಾಧನಗಳು ಜಗತ್ತಿನಲ್ಲಿರುವ ಕೋಟ್ಯಾಂತರ ಅಂಧರ, ಅಂಗವಿಕಲರ, ವೃದ್ಧರ ಆಶಾಕಿರಣವಾದರೆ ಕೆಲವಷ್ಟು ಸಮಸ್ಯೆಗಳು ಪರಿಹಾರವಾಗಬಹುದು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...