ಆ ವೃದ್ಧನ ನೆನಪು

 

ಬೃಹತ್ ಕಟ್ಟಡದಲ್ಲಿ ವಾಸಿಸುವ ಆ ಕುಟುಂಬದ ಮನುಷ್ಯನೊಬ್ಬ
ಪ್ರತಿದಿನ ಬೆಳಿಗ್ಗೆ ಶೇವಿಂಗ್ ಮಾಡಿಸಿಕೊಳ್ಳಲು ಬರುತ್ತಿದ್ದ.
ವಾಪಸ್ಸು ಹೋಗುವಾಗ ರಕ್ತ ಸುರಿಸಿಕೊಂಡೇ ಹೋಗುತ್ತಿದ್ದ.
ಹಾಗೆ ಹೋಗುತ್ತಿದ್ದವನು, ಒಂದು ಪೆಗ್ ವಿಸ್ಕಿ ಏರಿಸದೇ ಹೋಗುತ್ತಿರಲಿಲ್ಲ.
ಗ್ಲಾಸಿನಿಂದ ಒಂದು ತೊಟ್ಟು ಹೊರಗೆ ಸುರಿಸಿದನೆಂಬ ಕಾರಣಕ್ಕಾಗಿ
ಬಾರ್ ಕ್ಯಾಷಿಯರ್ ಮೇಲೆ ಜಗಳ ತೆಗೆದು,
ಮುಸುಡಿ ಗುದ್ದಿಸಿಕೊಂಡು ಅಳುತ್ತಾ ನಡೆದುಹೋಗುತ್ತಿದ್ದ.

ಆ ಓಣಿಯ ಬಟ್ಟೆ ಒಗೆಯುವ ಮಂದಿ ಇವನನ್ನು ಮಾತನಾಡಿಸುತ್ತಿರಲಿಲ್ಲ.
ಏಕೆಂದರೆ ಅವರಿಗೆ ಇವನ ಪರಿಚಯವಿರಲಿಲ್ಲ.

ಆದರೆ, ಇದೇ ವೃದ್ಧ ವಯಸ್ಸಾಗಿ ನೋಡುವವರಿಲ್ಲದೆ ತೀರಿಹೋದಾಗ
ಮೇಲಿನ ಎಲ್ಲರೂ ಸಾವಿಗೆ ಬಂದಿದ್ದರು.

ಅವನನ್ನು ಪ್ರೀತಿ ಮಾಡುತ್ತಿದ್ದ ಅವರಲ್ಲಿ ಯಾರೊಬ್ಬರೂ ಕಾಣಿಸಿಕೊಂಡಿಲ್ಲ;
ಮುನಿಸಿಪಾಲಿಟಿ ಆರೋಗ್ಯಾಧಿಕಾರಿಯೊಬ್ಬ
ಆವೊತ್ತು ವಿಶೇಷವಾಗಿ ನಗುತ್ತಾ ಓಡಾಡುತ್ತಿದ್ದ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂಕೇತ
Next post ಬುವಿ – ಬಾನು

ಸಣ್ಣ ಕತೆ

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

cheap jordans|wholesale air max|wholesale jordans|wholesale jewelry|wholesale jerseys