ಮಲ್ಲಿಗೆಯೆ ಮುಡಿಯಬಾರದೇಕೆ

ಮಲ್ಲಿಗೆಯೆ
ಮುಡಿಯಬಾರದೇಕೆ
ಮುಡಿದರೆ ನಿನ್ನ ಮಡಿವಂತಿಕೆಯೆ ||

ಬಾಲೆಯಾದೆನ್ನ ಅಪ್ಪಿ
ಮುತ್ತಿಟ್ಟೆ ಒಲವು
ತೋರಿದೆ ಯೌವನಕೆ ||

ಮನವ ಸೆಳೆದು
ಮುಡಿಯ ನೇರಿ ನಗಿಸಿ
ಒಲ್ಲೆ ಎಂದು ಹೇಳಲು ನೀನು ||

ನೊಂದು ಬೆಂದ
ಬೈರಾಗಿ ನಾ ಅರಿಯಲಿಲ್ಲ
ಮುಗುದೆ ಜೀವನವನು ||

ಜನುಮಕೊಂದು
ಮದುವೆ ಎಂದು
ನಲಿದು ಮಣಿಸಿದೆ ನೀನು ||

ದೇವನೊಲಿದ ಮನೆ
ಬೆಳಕು ಹರುಷ
ತಂದಿತೆಂದು ನಂಬಿದೆ ||

ವಿಧಿಯಾಟವಾಡಿ
ನೀ ವಿಧವೆ ಎಂದಾಗ
ನಿನ್ನ ಮುಡಿದರೆ ಮಡಿವಂತೆಕೆಯೆ ||

ಅತ್ತಿತ್ತ ಅವರಿವರಾಡಿದ
ಮಾತು ಚುಚ್ಚಿ ಕಾಡಿತು.
ಬರಿದಾಯ್ತು ಮನಸ್ಸು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೆನಪು
Next post ಧೂಮಪಾನವೇಕೆ ಗೆಳತಿ

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

cheap jordans|wholesale air max|wholesale jordans|wholesale jewelry|wholesale jerseys