ಗಕ್ಕೆಂದು ನಿಂತೆ ಒಂದು ಚಣ
ಶುರುವಾಯಿತು ಅನುಮಾನ
ಅವತ್ತು ಇಡೀ ದಿನ
ಬೆಕ್ಕಿನದೇ ಧ್ಯಾನ
ಮೀನು ಮಾರುವವಳಿಗೆ
ಮಾಯೆ ಕವಿದಿರಲು
ಒಣ ಮೀನಿಗೂ
ಜೀವ ಬಂದಿರಲು
ಘಮ ಘಮಿಸಿ ಅದು
ಲೋಕವನೆ ಸೆಳೆದಿರಲು
ಪರಿಮಳದ ಪರಿಣಾಮ
ಮೂಗರಳಿಸಿ ಬೆಕ್ಕು
ಅಡ್ಡ ಹೋಯಿತು.
*****
ಗಕ್ಕೆಂದು ನಿಂತೆ ಒಂದು ಚಣ
ಶುರುವಾಯಿತು ಅನುಮಾನ
ಅವತ್ತು ಇಡೀ ದಿನ
ಬೆಕ್ಕಿನದೇ ಧ್ಯಾನ
ಮೀನು ಮಾರುವವಳಿಗೆ
ಮಾಯೆ ಕವಿದಿರಲು
ಒಣ ಮೀನಿಗೂ
ಜೀವ ಬಂದಿರಲು
ಘಮ ಘಮಿಸಿ ಅದು
ಲೋಕವನೆ ಸೆಳೆದಿರಲು
ಪರಿಮಳದ ಪರಿಣಾಮ
ಮೂಗರಳಿಸಿ ಬೆಕ್ಕು
ಅಡ್ಡ ಹೋಯಿತು.
*****
"ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…
ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…
ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…
ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…