ಗಕ್ಕೆಂದು ನಿಂತೆ ಒಂದು ಚಣ
ಶುರುವಾಯಿತು ಅನುಮಾನ
ಅವತ್ತು ಇಡೀ ದಿನ
ಬೆಕ್ಕಿನದೇ ಧ್ಯಾನ
ಮೀನು ಮಾರುವವಳಿಗೆ
ಮಾಯೆ ಕವಿದಿರಲು
ಒಣ ಮೀನಿಗೂ
ಜೀವ ಬಂದಿರಲು
ಘಮ ಘಮಿಸಿ ಅದು
ಲೋಕವನೆ ಸೆಳೆದಿರಲು
ಪರಿಮಳದ ಪರಿಣಾಮ
ಮೂಗರಳಿಸಿ ಬೆಕ್ಕು
ಅಡ್ಡ ಹೋಯಿತು.
*****
ಗಕ್ಕೆಂದು ನಿಂತೆ ಒಂದು ಚಣ
ಶುರುವಾಯಿತು ಅನುಮಾನ
ಅವತ್ತು ಇಡೀ ದಿನ
ಬೆಕ್ಕಿನದೇ ಧ್ಯಾನ
ಮೀನು ಮಾರುವವಳಿಗೆ
ಮಾಯೆ ಕವಿದಿರಲು
ಒಣ ಮೀನಿಗೂ
ಜೀವ ಬಂದಿರಲು
ಘಮ ಘಮಿಸಿ ಅದು
ಲೋಕವನೆ ಸೆಳೆದಿರಲು
ಪರಿಮಳದ ಪರಿಣಾಮ
ಮೂಗರಳಿಸಿ ಬೆಕ್ಕು
ಅಡ್ಡ ಹೋಯಿತು.
*****
ಪ್ರಕರಣ ೬ ಸುತ್ತಮುತ್ತಲಿನ ಕೆಲವು ಪಾಠಶಾಲೆಗಳನ್ನು ನೋಡಿಕೊಂಡು ರಂಗಣ್ಣ ಜನಾರ್ದನಪುರಕ್ಕೆ ನಾಲ್ಕು ದಿನಗಳ ನಂತರ ಹಿಂದಿರುಗಿದನು. ರೇಂಜಿನಲ್ಲಿ ಹಲವು ಸುಧಾರಣೆಗಳಾಗಬೇಕೆಂಬುದು ಅವನ ಅನುಭವಕ್ಕೆ ಬಂದಿತು. ತನಗೆ ತೋರಿದ… Read more…
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…