Home / ಲೇಖನ / ವಿಜ್ಞಾನ / ವಿನೂತನ ಫರ್ನಿಚರ್‌ಗಳು

ವಿನೂತನ ಫರ್ನಿಚರ್‌ಗಳು

ಮೂಲತಃ ಮರದ ಕುರ್ಚಿ, ಟೇಬಲ್‌ಗಳಿಂದ ಮನೆಯನ್ನು ಶಂಗರಿಸಲಾಗುತಿತ್ತು. (ಇಂದಿಗೂ) ನಂತರ ಈ ಸ್ಥಳವನ್ನು ಸ್ಟೀಲ್ ತುಂಬಿತು. ಇದೂ ಕೂಡ ಅನೇಕ ಕಾರಣಗಳಿಗಾಗಿ ಬೇಡವೆನಿಸಿ ಷ್ಟಾಸ್ಟಿಕ್, ಟೇಬಲ್, ಕುರ್ಚಿಗಳು ಬಂದವು. ಇವು ಯಾವವನ್ನು ಪೂರ್ಣ ತಿರಸ್ಕರಿಸಲಾಗದಿದ್ದರೂ ಹೊಸ ಆವಿಷ್ಕಾರಗಳು ದಿನೇ ದಿನೇ ಆಗುತ್ತಿರುವುದರ ಪರಿಣಾಮವಾಗಿ ನೂತನ ತಂತ್ರಜ್ಞಾನ ಮತ್ತು ಯಂತ್ರಗಳಿಂದ ದೊಡ್ಡಪ್ರಮಾಣದಲ್ಲಿ ಉತ್ತಮ ಗುಣಮಟ್ಟದೆಂದು ಕರೆಯಿಸಿಕೊಳ್ಳುವ ಫರ್ನಿಚರ್‌ಗಳು ತಯಾರಾಗುತ್ತಲಿದೆ.

ಹುಸೈಫಾ ಫರ್ನಿಚರ್ ಇಂಡಸ್ತ್ರೀಸ್ ಈ ತರಹ ಹೊಸ ಫರ್ನೀಚರ್ ತಯಾರಿಸುವ ಒಂದು ಸಂಸ್ಥೆ. ಇಟಾಲಿಯನ್ ಮಾದರಿ ಫರ್ನಿಚರ್‌ಗಳ ಪ್ರಾಯಶಃ ಏಕಮಾತ್ರ ತಯಾರಿಕರಾದ ಇವರ ಉತ್ಪನ್ನಗಳು ರೆಸಿಡೆನ್ಸಿ ರಸ್ತೆಯ ಶೋರೂಮ್ ಹುಸೈಫಾ ಡೆಕೋರ್‌ನಲ್ಲಿ “ಇಂಡೋಲೈನ್” ಎಂಬ ಬ್ರ್ಯಾಂಡ್‌ನಲ್ಲಿ ದೊರೆಯುತ್ತವೆ. ಅಂದವಾಗಿ ಕಾಣುವ ದೀರ್ಘವಾಗಿ ಬಾಳಿಕೆ ಬರುವ, ಸುಲಭವಾಗಿ ನಿರ್ವಹಿಸಲ್ಪಡುವ ಇವುಗಳ ಮಾರಾಟದ ಬೆಲೆಯೂ ಕೂಡ ದುಬಾರಿ ಅಲ್ಲವೆಂದು ತಯಾರಕರು ಹೇಳುತ್ತಾರೆ.

ಹುಸೈಫಾ ಡೆಕೋರಾದಲ್ಲಿ ಸಿಜನ್ ಮಾಡಿದ ಹಾಗೂ ಟ್ರೀಟ್ ಮಾಡಿದ ರಬ್ಬರ್ ಮರ ಮತ್ತು ಎಂ.ಡಿ.ಎಫ್ (ಮಿಡಿಯಂ ಡೆನ್ಸಿಟಿ ಪೈಬರ ಬೋರ್ಡ್‌, ಇದನ್ನು ಅಮೇರಿಕಾದಲ್ಲಿ ಮರಕ್ಕೆ ಸಮಾನವೆಂದು ತಿಳಿಯುತ್ತಾರೆ) ನಲ್ಲಿ ಕುರ್ಚಿ, ಟೇಬಲ್‌ಗಳು ದೊರೆಯುತ್ತವೆ. ಆಧುನಿಕ ಯಂತ್ರಗಳಿಂದ ತಯಾರಾದ ಫರ್ನಿಚರ್‌ಗಳಿಗೆ ವೆನಿರ್ ಅಥವಾ ಪೇಂಟ್ ಹಚ್ಚಿ ಪಾಲಿಯರಿಥೇನ್ ಕೋಟಿಂಗ್ ಕೊಟ್ಟಿರುವುದರಿಂವ ಇದು ಫರ್ನಿಚರ್ ಅನ್ನು ರಕ್ಷಿಸುತ್ತದೆ. ಸುಲಭದರದ ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ಸಾಟಿಯಾಗಿ ನಿಲ್ಲುವ ೨೧ನೇ ಶತಮಾನದ ಸಿದ್ಧ ಫರ್ನಿಚರ್‌ಗಳು ಇವು ಆಗಿದೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...