Home / ಲೇಖನ / ವಿಜ್ಞಾನ / ವಿನೂತನ ಫರ್ನಿಚರ್‌ಗಳು

ವಿನೂತನ ಫರ್ನಿಚರ್‌ಗಳು

ಮೂಲತಃ ಮರದ ಕುರ್ಚಿ, ಟೇಬಲ್‌ಗಳಿಂದ ಮನೆಯನ್ನು ಶಂಗರಿಸಲಾಗುತಿತ್ತು. (ಇಂದಿಗೂ) ನಂತರ ಈ ಸ್ಥಳವನ್ನು ಸ್ಟೀಲ್ ತುಂಬಿತು. ಇದೂ ಕೂಡ ಅನೇಕ ಕಾರಣಗಳಿಗಾಗಿ ಬೇಡವೆನಿಸಿ ಷ್ಟಾಸ್ಟಿಕ್, ಟೇಬಲ್, ಕುರ್ಚಿಗಳು ಬಂದವು. ಇವು ಯಾವವನ್ನು ಪೂರ್ಣ ತಿರಸ್ಕರಿಸಲಾಗದಿದ್ದರೂ ಹೊಸ ಆವಿಷ್ಕಾರಗಳು ದಿನೇ ದಿನೇ ಆಗುತ್ತಿರುವುದರ ಪರಿಣಾಮವಾಗಿ ನೂತನ ತಂತ್ರಜ್ಞಾನ ಮತ್ತು ಯಂತ್ರಗಳಿಂದ ದೊಡ್ಡಪ್ರಮಾಣದಲ್ಲಿ ಉತ್ತಮ ಗುಣಮಟ್ಟದೆಂದು ಕರೆಯಿಸಿಕೊಳ್ಳುವ ಫರ್ನಿಚರ್‌ಗಳು ತಯಾರಾಗುತ್ತಲಿದೆ.

ಹುಸೈಫಾ ಫರ್ನಿಚರ್ ಇಂಡಸ್ತ್ರೀಸ್ ಈ ತರಹ ಹೊಸ ಫರ್ನೀಚರ್ ತಯಾರಿಸುವ ಒಂದು ಸಂಸ್ಥೆ. ಇಟಾಲಿಯನ್ ಮಾದರಿ ಫರ್ನಿಚರ್‌ಗಳ ಪ್ರಾಯಶಃ ಏಕಮಾತ್ರ ತಯಾರಿಕರಾದ ಇವರ ಉತ್ಪನ್ನಗಳು ರೆಸಿಡೆನ್ಸಿ ರಸ್ತೆಯ ಶೋರೂಮ್ ಹುಸೈಫಾ ಡೆಕೋರ್‌ನಲ್ಲಿ “ಇಂಡೋಲೈನ್” ಎಂಬ ಬ್ರ್ಯಾಂಡ್‌ನಲ್ಲಿ ದೊರೆಯುತ್ತವೆ. ಅಂದವಾಗಿ ಕಾಣುವ ದೀರ್ಘವಾಗಿ ಬಾಳಿಕೆ ಬರುವ, ಸುಲಭವಾಗಿ ನಿರ್ವಹಿಸಲ್ಪಡುವ ಇವುಗಳ ಮಾರಾಟದ ಬೆಲೆಯೂ ಕೂಡ ದುಬಾರಿ ಅಲ್ಲವೆಂದು ತಯಾರಕರು ಹೇಳುತ್ತಾರೆ.

ಹುಸೈಫಾ ಡೆಕೋರಾದಲ್ಲಿ ಸಿಜನ್ ಮಾಡಿದ ಹಾಗೂ ಟ್ರೀಟ್ ಮಾಡಿದ ರಬ್ಬರ್ ಮರ ಮತ್ತು ಎಂ.ಡಿ.ಎಫ್ (ಮಿಡಿಯಂ ಡೆನ್ಸಿಟಿ ಪೈಬರ ಬೋರ್ಡ್‌, ಇದನ್ನು ಅಮೇರಿಕಾದಲ್ಲಿ ಮರಕ್ಕೆ ಸಮಾನವೆಂದು ತಿಳಿಯುತ್ತಾರೆ) ನಲ್ಲಿ ಕುರ್ಚಿ, ಟೇಬಲ್‌ಗಳು ದೊರೆಯುತ್ತವೆ. ಆಧುನಿಕ ಯಂತ್ರಗಳಿಂದ ತಯಾರಾದ ಫರ್ನಿಚರ್‌ಗಳಿಗೆ ವೆನಿರ್ ಅಥವಾ ಪೇಂಟ್ ಹಚ್ಚಿ ಪಾಲಿಯರಿಥೇನ್ ಕೋಟಿಂಗ್ ಕೊಟ್ಟಿರುವುದರಿಂವ ಇದು ಫರ್ನಿಚರ್ ಅನ್ನು ರಕ್ಷಿಸುತ್ತದೆ. ಸುಲಭದರದ ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ಸಾಟಿಯಾಗಿ ನಿಲ್ಲುವ ೨೧ನೇ ಶತಮಾನದ ಸಿದ್ಧ ಫರ್ನಿಚರ್‌ಗಳು ಇವು ಆಗಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...