Home / ಲೇಖನ / ವಿಜ್ಞಾನ / ಸೂರ್ಯನ ವಿದ್ಯುತ್ ಆವೇಷ

ಸೂರ್ಯನ ವಿದ್ಯುತ್ ಆವೇಷ

ಸೂರ್ಯನಿಂದ ಭಾರಿ ಬಿಸಿಯಾದ ಮತ್ತು ವಿದ್ಯುತ್ ಆವೇಷದ ಅನಿಲವು ಹೊರ ಹೊಮ್ಮುತ್ತಿರುವುದು ಇತ್ತೀಚೆಗೆ ಖಗೋಳ ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ. ಐರೋಪ್ಯ ಬಾಹ್ಯಕಾಶ ಸಂಸ್ಥೆ SOHO (Solar and Heliospheric Observatory) ಎಂಬ ಉಪಗ್ರಹವು ಇದನ್ನು ಪತ್ತೆ ಮಾಡಿದೆ. ಅಂತರೀಕ್ಷದಲ್ಲಿ ಸೂರ್ಯನಿಂದ ಹೊರಬೀಳುವ ಈ ವಿಕಿರಣಗಳನ್ನು ಸೋಹೊ ಸಂಸ್ಥೆ ಅಳತೆ ಮಾಡಿದೆ.

ಸೂರ್ಯನ ಬೆಂಕಿ ಉಗುಳುವಿಕೆಯನ್ನು M.I.4 ಎಂದು ಕರೆಯಲಾಗಿದೆ. (Geostationary Operational Environmental Satellite) ಎಂಬ ಉಪಗ್ರಹವೂ ಈ ವಿದ್ಯಾಮಾನವನ್ನು ದಾಖಲಿಸುತ್ತದೆ. ಇಲ್ಲಿನ ಕ್ಷ-ಕಿರಣ ಪರೀಕ್ಷಕಗಳು ಸೌರ ವಿಕಿರಣಗಳ ತಾಪವನ್ನು ಅಳೆದಿದೆ. ಸೂರ್ಯನಲ್ಲಿ ೨೨ ವರ್ಷಗಳಿಗೊಮ್ಮೆ ಬೆಂಕಿ ಉಗುಳುವಿಕೆಯ ನಿರಂತರ ಚಲನೆ ಚಕ್ರ ನಡೆಯುತ್ತದೆ. ಈ ಬೆಂಕಿ ಕಾರುವಿಕೆಯನ್ನು B.E.M.X ಎಂದು ವರ್ಗೀಕರಣ ಮಾಡಲಾಗಿದೆ. M ವರ್ಗದಲ್ಲಿ ರೇಡಿಯೋ ತರಂಗಗಳು ಹೊರಬೀಳುತ್ತವೆ. X ವರ್ಗರೇಡಿಯೋ ತರಂಗಗಳು ವಿದ್ಯುತ್ ಜಾರಿದ ಮೇಲೂ ಪರಿಣಾಮ ಬೀರುತ್ತವೆ. ಇವುಗಳಿಂದಾಗಿ ಉಪಗ್ರಹಗಳ ವಿದ್ಯುತ್ ಮಂಡಲಗಳು ಘಾಸಿಗೊಂಡಿವೆ ಎಂದು ಹೇಳಲಾಗುತ್ತವೆ. ಸೋಹೋ’ನಲ್ಲಿ ದಾಖಲಾದ ಈ ವಿಕರಣಗಳು ಉನ್ನತ ಶಕ್ತಿಯ ಪ್ರೋಟಾನ್ ಕಣಗಳು ಎಂದು ಗೊತ್ತಾಗಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...