Home / ಲೇಖನ / ವಿಜ್ಞಾನ / ಜನಸಂಖ್ಯಾ ಸ್ಫೋಟ

ಜನಸಂಖ್ಯಾ ಸ್ಫೋಟ

ಕಳೆದ ದಶಕದ ಕೊನೆಯಲ್ಲಿ ಬೆಂಗಳೂರಿದ ಜನಸಂಖ್ಯೆ ೪೭ ಲಕ್ಷ ವಿತ್ತು, ಕೇವಲ ೧೦ ವರ್ಷಗಳ ಅವಧಿಯಲ್ಲಿ ೮೦ ಲಕ್ಷವನ್ನು ಮೀರಿದೆ. ಇದು ಬೆಂಗಳೂರಿನಂತಹ ಒಂದು ನಗರದ ಕಥೆಯಲ್ಲ ಏಷಿಯಾ, ಲ್ಯಾಟಿನ, ಆಫ್ರಿಕಾ, ಅಮೇರಿಕಾದಂತಹ ನಗರಗಳಲ್ಲಿಯೂ ಕೂಡ ಜನಸಂಖ್ಯೆಯ ಸ್ಫೋಟ ದಿನೇ ದಿನೇ ಆಗುತ್ತಲೇ ಇದೆ. ಅಭಿವೃದ್ಧಿಯ ಅಗ್ರಪಂಕ್ತಿಯಲ್ಲಿರುವ ಜಪಾನ್ ದೇಶದ ಟೋಕಿಯೋ ಅಮೇರಿಕೆಯ ಪ್ರಮುಖ ನಗರ ನ್ಯೂಯಾರ್ಕ, ಜರ್ಮನಿಯ, ಬರ್ಲಿನ್, ಫ್ರಾನ್ಸಿನ ಪ್ಯಾರಿಸ್ ಜನಸಂಖ್ಯೆಯ ಸ್ಫೋಟದಿಂದ ನಾಗರೀಕರು ತಲ್ಲಣಗೊಳ್ಳುತ್ತಿದ್ದಾರೆ.

ಮುಂದಿನ ಶತಮಾನದಲ್ಲಿ ಭೂಮಿಯ ಮೇಲಿನ ಜನಸಂಖ್ಯೆ ಅಂದಾಜಿಗಿಂತ ಹೆಚ್ಚಾಗುವುದು ನಿಶ್ಚಿತ. ನಾಗರೀಕತೆಯ ವಿಕಾಸದ ತುತ್ತತುದಿಯನ್ನು ತಲುಪಿರುವ ಮಾನವ ಸಂಖ್ಯೆ ೨೦೫೦ರ ವೇಳೆಗೆ ೧,೦೦೦ ಕೋಟಿ (೧೦ ಬಿಲಿಯನ್) ಯನ್ನು ದಾಟಲಿದೆ. ಜಪಾನಿನಲ್ಲಿ ನೆಲದ ಮೇಲೆ ವಾಸ ಮಾಡಲಿಕ್ಕೆ ಸ್ಥಳವೇ ಸಿಗಲಾರದು. ಈಗಾಗಲೇ ಪ್ರತಿ ಕಿ.ಮೀ. ಗಳಿಗೆ ೮,೬೦೦ ಜನಸಂದಣಿ ಇದೆ. ೭ ಕೋಟಿ ಜನಸಂಖ್ಯೆಯ ಸಂದಣಿಯನ್ನು ಭರಿಸಲಾರದೇ ಜಪಾನಿನ ನಗರಗಳು ತುಳುಕುತ್ತಿವೆ. ನೆಲದ ಮೇಲೆ ಸ್ಥಳವಿಲ್ಲದೇ ನೆಲಕ್ಕಾಗಿ (ಕಾಲೂರಲು) ಹುಡುಕಾಟ ನಡೆಯುತ್ತಲಿದೆ. ಈಗಿರುವ ದಾರಿ ಎಂದರೆ ನೆಲದಾಳದಲ್ಲಿಯೋ ಸಮುದ್ರ ಮಧ್ಯೆ ಅಥವಾ ಸಮುದ್ರ ತೀರಗಳಲ್ಲೋ ಅಥವಾ ಅಂತರೀಕ್ಷದಲ್ಲಿಯೇ ನಗರಗಳನ್ನು ನಿರ್ಮಾಣ ಮಾಡಿಯೇ ಜೀವಿಸುವ ಸಂದರ್ಭ ಬಂದಿದೆ.

ಕ್ರಿ.ಶ. ೨೦೫೦ ರವೇಳೆಗೆ ಚಂದ್ರಗ್ರಹದ ಮೇಲೆ ಜನವಸತಿಯ ವಸಾಹತು ಆರಂಭವಾಗಲಿದೆಯಂತೆ. ಈ ನವನಗರಗಳ ನಿರ್ಮಾಣಗಳಿಂದ ನಗರ ಜೀವನ ಸಮಸ್ಯೆಗಳಿಲ್ಲದೆ ಸಾಧ್ಯವೇ ಎಂಬ ಪ್ರಶ್ನೆ. ಮುಂದಾದರೂ ವಿಜ್ಞಾನದಲ್ಲಿ ಹೊಸದನ್ನು ಸಾಧಿಸುತ್ತಲೇ ಇರುವ ಸಂಶೋಧಕರು ಎಲ್ಲಡೆಯಲ್ಲೂ ಜನರನ್ನು ಭರ್ತಿಮಾಡಬಹುದೆನ್ನುತ್ತಾರೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...