Home / ಲೇಖನ / ವಿಜ್ಞಾನ / ಜನಸಂಖ್ಯಾ ಸ್ಫೋಟ

ಜನಸಂಖ್ಯಾ ಸ್ಫೋಟ

ಕಳೆದ ದಶಕದ ಕೊನೆಯಲ್ಲಿ ಬೆಂಗಳೂರಿದ ಜನಸಂಖ್ಯೆ ೪೭ ಲಕ್ಷ ವಿತ್ತು, ಕೇವಲ ೧೦ ವರ್ಷಗಳ ಅವಧಿಯಲ್ಲಿ ೮೦ ಲಕ್ಷವನ್ನು ಮೀರಿದೆ. ಇದು ಬೆಂಗಳೂರಿನಂತಹ ಒಂದು ನಗರದ ಕಥೆಯಲ್ಲ ಏಷಿಯಾ, ಲ್ಯಾಟಿನ, ಆಫ್ರಿಕಾ, ಅಮೇರಿಕಾದಂತಹ ನಗರಗಳಲ್ಲಿಯೂ ಕೂಡ ಜನಸಂಖ್ಯೆಯ ಸ್ಫೋಟ ದಿನೇ ದಿನೇ ಆಗುತ್ತಲೇ ಇದೆ. ಅಭಿವೃದ್ಧಿಯ ಅಗ್ರಪಂಕ್ತಿಯಲ್ಲಿರುವ ಜಪಾನ್ ದೇಶದ ಟೋಕಿಯೋ ಅಮೇರಿಕೆಯ ಪ್ರಮುಖ ನಗರ ನ್ಯೂಯಾರ್ಕ, ಜರ್ಮನಿಯ, ಬರ್ಲಿನ್, ಫ್ರಾನ್ಸಿನ ಪ್ಯಾರಿಸ್ ಜನಸಂಖ್ಯೆಯ ಸ್ಫೋಟದಿಂದ ನಾಗರೀಕರು ತಲ್ಲಣಗೊಳ್ಳುತ್ತಿದ್ದಾರೆ.

ಮುಂದಿನ ಶತಮಾನದಲ್ಲಿ ಭೂಮಿಯ ಮೇಲಿನ ಜನಸಂಖ್ಯೆ ಅಂದಾಜಿಗಿಂತ ಹೆಚ್ಚಾಗುವುದು ನಿಶ್ಚಿತ. ನಾಗರೀಕತೆಯ ವಿಕಾಸದ ತುತ್ತತುದಿಯನ್ನು ತಲುಪಿರುವ ಮಾನವ ಸಂಖ್ಯೆ ೨೦೫೦ರ ವೇಳೆಗೆ ೧,೦೦೦ ಕೋಟಿ (೧೦ ಬಿಲಿಯನ್) ಯನ್ನು ದಾಟಲಿದೆ. ಜಪಾನಿನಲ್ಲಿ ನೆಲದ ಮೇಲೆ ವಾಸ ಮಾಡಲಿಕ್ಕೆ ಸ್ಥಳವೇ ಸಿಗಲಾರದು. ಈಗಾಗಲೇ ಪ್ರತಿ ಕಿ.ಮೀ. ಗಳಿಗೆ ೮,೬೦೦ ಜನಸಂದಣಿ ಇದೆ. ೭ ಕೋಟಿ ಜನಸಂಖ್ಯೆಯ ಸಂದಣಿಯನ್ನು ಭರಿಸಲಾರದೇ ಜಪಾನಿನ ನಗರಗಳು ತುಳುಕುತ್ತಿವೆ. ನೆಲದ ಮೇಲೆ ಸ್ಥಳವಿಲ್ಲದೇ ನೆಲಕ್ಕಾಗಿ (ಕಾಲೂರಲು) ಹುಡುಕಾಟ ನಡೆಯುತ್ತಲಿದೆ. ಈಗಿರುವ ದಾರಿ ಎಂದರೆ ನೆಲದಾಳದಲ್ಲಿಯೋ ಸಮುದ್ರ ಮಧ್ಯೆ ಅಥವಾ ಸಮುದ್ರ ತೀರಗಳಲ್ಲೋ ಅಥವಾ ಅಂತರೀಕ್ಷದಲ್ಲಿಯೇ ನಗರಗಳನ್ನು ನಿರ್ಮಾಣ ಮಾಡಿಯೇ ಜೀವಿಸುವ ಸಂದರ್ಭ ಬಂದಿದೆ.

ಕ್ರಿ.ಶ. ೨೦೫೦ ರವೇಳೆಗೆ ಚಂದ್ರಗ್ರಹದ ಮೇಲೆ ಜನವಸತಿಯ ವಸಾಹತು ಆರಂಭವಾಗಲಿದೆಯಂತೆ. ಈ ನವನಗರಗಳ ನಿರ್ಮಾಣಗಳಿಂದ ನಗರ ಜೀವನ ಸಮಸ್ಯೆಗಳಿಲ್ಲದೆ ಸಾಧ್ಯವೇ ಎಂಬ ಪ್ರಶ್ನೆ. ಮುಂದಾದರೂ ವಿಜ್ಞಾನದಲ್ಲಿ ಹೊಸದನ್ನು ಸಾಧಿಸುತ್ತಲೇ ಇರುವ ಸಂಶೋಧಕರು ಎಲ್ಲಡೆಯಲ್ಲೂ ಜನರನ್ನು ಭರ್ತಿಮಾಡಬಹುದೆನ್ನುತ್ತಾರೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...