Home / ಲೇಖನ / ವಿಜ್ಞಾನ / ಹಾರಾಡುವ ನಗರ

ಹಾರಾಡುವ ನಗರ

ಜಪಾನ್ ಕೃಷಿಯಲ್ಲಿ ವಿಜ್ಞಾನದಲ್ಲಿ ತಂತ್ರಜ್ಞಾನದಲ್ಲಿ ಜಗತ್ತಿಗೆ ಮಾದರಿಯಾದ ದೇಶ. ೫೦ ವರ್ಷಗಳಲ್ಲಿ ಹಿಂದೆ ನಿರ್ನಾಮಗೊಂಡ ನೆಲದಲ್ಲಿ ಇಂದು ಪ್ರಗತಿಯು ಆಕಾಶಕ್ಕೆ ಏರಿದೆ. ಜನಸಂಖ್ಯೆಯ ಸಮಸ್ಯೆಯೂ ಗಿಜಿಗಟ್ಟುತ್ತಲಿದೆ. ಕಿಷ್ಕಂಧೆ ಭಿಕ್ಷುಕನ, ನಾಯಿಗಳ ಕಾಟಗಳಿಂದ ಮುಕ್ತವಾಗಿರಬೇಕೆಂಬ ಬಯಕೆಯಿಂದ ಒಂದು ಹಾರಾಡುವ ನಗರವನ್ನು ಸೃಷ್ಟಿಸುತ್ತಿದೆ.

೧೦ ಲಕ್ಷ ಕೋಟಿ ಪೌಂಡ್ ವೆಚ್ಚದ ಈ ನಗರ ಜಪಾನಿಯರ ಆರಾಧ್ಯದೈವ ಫ್ಯೂಜಿ ಜ್ವಾಲಾಮುಖಿಯ (ಪಿರಾಮಿಡ್) ಆಕಾರದಲ್ಲಿ ಮೂಡಿ ಬಂದಿದೆ. ಇದು ೪ ಕಿ.ಮೀಟರ್ ಎತ್ತರವಿದೆ. ವಿಶೇಷವೆಂದರೆ ಅಂತರೀಕ್ಷದಲ್ಲಿ ಹಾರಬಲ್ಲದು. ನೀರಿನಲ್ಲಿ ತೇಲಬಲ್ಲದು ಇದು ಪೂರ್ತಿ ನಿರ್ಮಾಣಗೊಳ್ಳಲು ೩೦ ವರ್ಷಗಳೇ ಬೇಕು. ಈ ನಗರದಲ್ಲಿ ತಂತ್ರಜ್ಞಾನದ ಎಲ್ಲ ವ್ಯವಸ್ಥೆಗಳು ಇದ್ದು ಇದೊಂದು ಹೊಸ ಅನುಭವವನ್ನು ನೀಡುತ್ತವೆ.
*****

Tagged:

Leave a Reply

Your email address will not be published. Required fields are marked *

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...

ಶೋಭಾ, ನಿನ್ನ ಎಲ್ಲಾ ಕಾಗದಗಳೂ ತಲುಪಿವೆ. ಓದುತ್ತಲೂ ಇದ್ದೇನೆ. ‘ತಂಪೆರೆಯುವ ನಿನ್ನ ಕಾಗದಗಳನ್ನು ದಿನಾ ಎದುರು ನೋಡುತ್ತಿರುತ್ತೇನೆ. ಅಬ್ಬಾ! ಎಷ್ಟು ಪ್ರಶ್ನೆಗಳನ್ನು ಕೇಳಿದ್ದೀಯಾ? ಬರೆಯುವ ಶಕ್ತಿ ಬರಲೀಂತ ಕಾಯ್ತಾ ಇದ್ದೆ. ಮಾನಸಿಕ ವಿಪ್ಲವದಲ್ಲಿ ಮನಸ್ಸು, ದೇಹ ಎಲ್ಲವೂ ಕೊರಡಿನಂತಾ...