Home / ಲೇಖನ / ವಿಜ್ಞಾನ / ಸಾಗರದಾಳದಲ್ಲೊಂದು ಮನೆಯ ಮಾಡಿ

ಸಾಗರದಾಳದಲ್ಲೊಂದು ಮನೆಯ ಮಾಡಿ

ಜನವಸತಿಗೆ ಇಂಥದ್ದೆ ಸ್ಥಳ ಇರಬೇಕಿಂದಿಲ್ಲ. ಅದು ಆಕಾಶವಾಗಿರಲಿ, ನೆಲದಡಿ ಇರಲಿ, ಸಮುದ್ರ ಆಳದಲ್ಲಿ ಒಂದಿಷ್ಟು ನಿವೇಶನ ಸಿಕ್ಕರೂ ಸಾಕು ಅಲ್ಲಿಗೂ ಲಗ್ಗೆಹಾಕುತ್ತಾನೆ. ಮಾನವ ಈಗಾಗಲೇ ಉಪಯೋಗದಲ್ಲಿರುವ ಅರಮನೆಗಳು, ವಿಹಾರಧಾಮಗಳು, ಹೋಟೆಲ್‌ಗಳು ಹಾಗೂ ಸದ್ಯದಲ್ಲಿಯೇ ಬಳಕೆಯಾಗುತ್ತಲಿರುವ ಅಮೇರಿಕೆಯ ಫ್ಲೋರಿಡಾದ ಸಾಗರಾಳದ ಹೋಟೆಲ್‌ಗಳು ನೇಪಾಳಿಯರಿಗೆ ಸಾಗರದಾಳದಲ್ಲಿ ನಗರ ನಿರ್ಮಾಣಕ್ಕೆ ಉತ್ತೇಜನ, ಪೂರಕ ಚೈತನ್ಯ ಸಿಕ್ಕಿದೆ.

ಈ ಸಾಗರದಾಳದ ನಿರ್ಮಾಣದಲ್ಲಿ ಕಡಿಮೆ ವೆಚ್ಚ ಪರಿಸರವನ್ನು ಬಳಸಿ ಅನುಕೂಲಕರವಾದ ನಗರ ನಿರ್ಮಾಣದಲ್ಲಿ ಅನುಕೂಲಕರ ವಾತಾವರಣವನ್ನು ಸೃಷ್ಟಿ ಮಾಡವುದಾಗಿದೆ. ೧೫೦ ಮಹಡಿಯಲ್ಲಿ ೧,೫೦೦ ಅಡಿ ಎತ್ತರದ ೬೭೨ ವಾಸದ ಮನೆಗಳ, ೩೦೦ ಚ. ಅಡಿ ವಿಸ್ತೀರ್ಣದ ನಗರ ಸಂಕೀರ್ಣವೊಂದರ ನಿರ್ಮಾಣಗೊಳ್ಳುತ್ತದೆ. ಈ ನಗರಕ್ಕೆ ೧೦ ಸಾವಿರ ಜನ ಪ್ರವಾಸಿಗರು ಬಂದು ಹೋಗುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಗಡುಸಾದ ಕಲ್ಲಿನ ಅಡಿಪಾಯವನ್ನು ಬಳಸಿಕೊಂಡು ನಗರದ ಪಾಯ ಮಾಡಲಾಗಿದೆ. ಚಂಡಮಾರುತ ಬಿರುಗಾಳಿಗಳಿಂದ ಮುಕ್ತವಾದ ಪ್ರದೇಶವನ್ನು ಆಯ್ಕೆ ಮಾಡಲಾಗಿದೆ. ಜನಸಾಂದ್ರತೆಯಿಂದ ಉಂಟಾಗುವ ನೂರಾರು ಸಮಸ್ಯೆಗಳು ಮುಕ್ತವಾಗುತ್ತವೆಂದು ನಿರ್ಮಾಪಕರು ಹೇಳುತ್ತಾರೆ. ಪಾತಾಳಗರ್ಭದಲ್ಲಿ ಇಂಥಹ ನಗರ ಒಂದನ್ನು ನಿರ್ಮಿಸಲು ಹಣದ ವೆಚ್ಚ ಮಾತ್ರ ಅತ್ಯಂತ ದುಬಾರಿ ಎಂದು ಹೇಳುತ್ತಾರೆ. ಉಕ್ಕು, ಗಾಜು, ಸಿಮೆಂಟನ್ನು ಬಳಸಿ ಸಾಗರದಾಳವನ್ನು ಬಗೆದು ಆಳದಲ್ಲಿ ಬದುಕನ್ನು ನೀಗಬೇಕಾದ ಪರಿಸ್ಥಿತಿಯು ಮುಂದಿನ ಶತಮಾನಕ್ಕೆ ಅನಿವಾರ್ಯವಾಗಿದೆ. ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಲ್ಲಿ ಬೇರೆ ವಸತಿ ಸೌಕರ್ಯಗಳ ನೀಲಿ ನಕ್ಷೆಗಳು ತಯಾರಾಗುತ್ತಲಿದೆ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್