Home / ಲೇಖನ / ವಿಜ್ಞಾನ / ಸಾಗರದಾಳದಲ್ಲೊಂದು ಮನೆಯ ಮಾಡಿ

ಸಾಗರದಾಳದಲ್ಲೊಂದು ಮನೆಯ ಮಾಡಿ

ಜನವಸತಿಗೆ ಇಂಥದ್ದೆ ಸ್ಥಳ ಇರಬೇಕಿಂದಿಲ್ಲ. ಅದು ಆಕಾಶವಾಗಿರಲಿ, ನೆಲದಡಿ ಇರಲಿ, ಸಮುದ್ರ ಆಳದಲ್ಲಿ ಒಂದಿಷ್ಟು ನಿವೇಶನ ಸಿಕ್ಕರೂ ಸಾಕು ಅಲ್ಲಿಗೂ ಲಗ್ಗೆಹಾಕುತ್ತಾನೆ. ಮಾನವ ಈಗಾಗಲೇ ಉಪಯೋಗದಲ್ಲಿರುವ ಅರಮನೆಗಳು, ವಿಹಾರಧಾಮಗಳು, ಹೋಟೆಲ್‌ಗಳು ಹಾಗೂ ಸದ್ಯದಲ್ಲಿಯೇ ಬಳಕೆಯಾಗುತ್ತಲಿರುವ ಅಮೇರಿಕೆಯ ಫ್ಲೋರಿಡಾದ ಸಾಗರಾಳದ ಹೋಟೆಲ್‌ಗಳು ನೇಪಾಳಿಯರಿಗೆ ಸಾಗರದಾಳದಲ್ಲಿ ನಗರ ನಿರ್ಮಾಣಕ್ಕೆ ಉತ್ತೇಜನ, ಪೂರಕ ಚೈತನ್ಯ ಸಿಕ್ಕಿದೆ.

ಈ ಸಾಗರದಾಳದ ನಿರ್ಮಾಣದಲ್ಲಿ ಕಡಿಮೆ ವೆಚ್ಚ ಪರಿಸರವನ್ನು ಬಳಸಿ ಅನುಕೂಲಕರವಾದ ನಗರ ನಿರ್ಮಾಣದಲ್ಲಿ ಅನುಕೂಲಕರ ವಾತಾವರಣವನ್ನು ಸೃಷ್ಟಿ ಮಾಡವುದಾಗಿದೆ. ೧೫೦ ಮಹಡಿಯಲ್ಲಿ ೧,೫೦೦ ಅಡಿ ಎತ್ತರದ ೬೭೨ ವಾಸದ ಮನೆಗಳ, ೩೦೦ ಚ. ಅಡಿ ವಿಸ್ತೀರ್ಣದ ನಗರ ಸಂಕೀರ್ಣವೊಂದರ ನಿರ್ಮಾಣಗೊಳ್ಳುತ್ತದೆ. ಈ ನಗರಕ್ಕೆ ೧೦ ಸಾವಿರ ಜನ ಪ್ರವಾಸಿಗರು ಬಂದು ಹೋಗುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಗಡುಸಾದ ಕಲ್ಲಿನ ಅಡಿಪಾಯವನ್ನು ಬಳಸಿಕೊಂಡು ನಗರದ ಪಾಯ ಮಾಡಲಾಗಿದೆ. ಚಂಡಮಾರುತ ಬಿರುಗಾಳಿಗಳಿಂದ ಮುಕ್ತವಾದ ಪ್ರದೇಶವನ್ನು ಆಯ್ಕೆ ಮಾಡಲಾಗಿದೆ. ಜನಸಾಂದ್ರತೆಯಿಂದ ಉಂಟಾಗುವ ನೂರಾರು ಸಮಸ್ಯೆಗಳು ಮುಕ್ತವಾಗುತ್ತವೆಂದು ನಿರ್ಮಾಪಕರು ಹೇಳುತ್ತಾರೆ. ಪಾತಾಳಗರ್ಭದಲ್ಲಿ ಇಂಥಹ ನಗರ ಒಂದನ್ನು ನಿರ್ಮಿಸಲು ಹಣದ ವೆಚ್ಚ ಮಾತ್ರ ಅತ್ಯಂತ ದುಬಾರಿ ಎಂದು ಹೇಳುತ್ತಾರೆ. ಉಕ್ಕು, ಗಾಜು, ಸಿಮೆಂಟನ್ನು ಬಳಸಿ ಸಾಗರದಾಳವನ್ನು ಬಗೆದು ಆಳದಲ್ಲಿ ಬದುಕನ್ನು ನೀಗಬೇಕಾದ ಪರಿಸ್ಥಿತಿಯು ಮುಂದಿನ ಶತಮಾನಕ್ಕೆ ಅನಿವಾರ್ಯವಾಗಿದೆ. ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಲ್ಲಿ ಬೇರೆ ವಸತಿ ಸೌಕರ್ಯಗಳ ನೀಲಿ ನಕ್ಷೆಗಳು ತಯಾರಾಗುತ್ತಲಿದೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...