ಮರೆವಿನ ರೋಗಕ್ಕೆ ಒಂದು ದೇಶಿ ಔಷಧಿ

ಮರೆವಿನ ರೋಗಕ್ಕೆ ಒಂದು ದೇಶಿ ಔಷಧಿ

ಬೆಳಿಗ್ಗೆಲ್ಲಾ ರಾಮಾಯಣ ಕೇಳಿ ‘ಸೀತೆಗೂ ರಾವಣನಿಗೂ’, ಏನು ಸಂಬಂಧ ಎಂಬ ಪ್ರಶ್ನೆಗೆ ಮಾವ, ಸೊಸೆ ಎಂಬ ಉತ್ತರ ಕೊಟ್ಟನಂತೆ ಅಂದರೆ ರಾಮಾಯಣದ ಪಾತ್ರಗಳ ಸಂಬಂಧವನ್ನೇ ಮರೆತು ಬಿಡುವ ಪ್ರಸಂಗವು ಬಹಳ ಜನಕ್ಕೆ ಇದೆ. ಇದೀಗ ಇಟ್ಟ ವಸ್ತು ಎಲ್ಲಿ ಅಂತ ಗೂತ್ತಾಗಿಲ್ಲ, ಎಂಬ ಮರವು. ಇಡೀ ರಾತ್ರಿ ಓದಿದ ವಿದ್ಯಾರ್ಥಿ ಬೆಳಗಿನ ಪರೀಕ್ಷೆಗೆ ಮರೆತು ಹೋಗಿ ಉತ್ತರಿಸಲಾರದೆ ಹಿಂದಿರುಗುತ್ತಾನೆ. ಇದಕ್ಕೆ ಕಾರಣ ಮರೆವು. ಇಂಥವರಿಗೆ ಮರೆವಿನ ಮಹಾಪುರುಷರೆಂದು ಕರೆಯುತ್ತಾರೆ. ಈ ಮರೆವು ಪ್ರತಿಯೊಬ್ಬರಲ್ಲೂ ಚರಿತ್ರೆ ಕಾಲದಿಂದಲೂ ಅಂಟು ರೋಗದಂತೆ ಬಂದಿದೆ, ಇದರಿಂದಾಗಿ ಏನೆಲ್ಲ ಅನಾಹುತಗಳಾದ ನಿದರ್ಶಗಳು ನಮ್ಮ ಮುಂದಿವೆ.

ಇಂಥಹ ಮರೆವಿಗೆ ದೇಶಿ ಔಷಧಿಯ ಮದ್ದನ್ನು ಇದೀಗ ಕಂಡು ಹಿಡಿಯಲಾಗಿದೆ. ಕೆಲವು ವರ್ಷಗಳಿಂದ ರಾಜ್ಯದಲ್ಲಿ ಆರಂಭಗೊಂಡ ಪ್ರಕೃತಿ ಆಯುರ್ವೇದಿಕ್ ಮತ್ತು ಆರ್ಗಾನಿಕ್ ಪೌಂಡೇಶನ್ ಸಂಸ್ಥೆಯು ಬಿಳಿಗಿರಿ ರಂಗನ ಬೆಟ್ಟದ ಡಾ|| ಸುದರ್ಶನ ಅವರ ಸಂಸ್ಥೆಯ ಪ್ರಕೃತಿಯಾಧಾರಿತ ಗಿಡಮೂಲಿಕೆ ಉತ್ಪನ್ನಗಳನ್ನು ಜನತೆಗೆ ತಲುಪಿಸುತ್ತಿದೆ. ತಜ್ಞವೈದ್ಯರುಗಳಿಂದ ಆಯುರ್‍ವೇದಿಕ್ ಚಿಕಿತ್ಸಾ ವ್ಯವಸ್ಥೆ ಗಿಡಮೂಲಿಕೆಗಳ ಬಗೆಗೆ ಜಾಗೃತಿ ಮೂಡಿಸಲಾಗುತ್ತದೆ. ಇದೀಗ ಈ ಸಂಸ್ಥೆಯು ಮರೆವಿನ ಸಮಸ್ಯೆಯಿಂದ ಬಳಲುತ್ತಿರವವರಿಗೆ ‘ಮೆಮೊಲಿಕ್ಸ್’ ಎಂಬ ಸಂಪೂರ್ಣ ಗಿಡಮೂಲಿಕಾ ಆಹಾರವನ್ನು ಬಿಡುಗಡೆ ಮಾಡಿದೆ. ಬ್ರಾಹ್ಮಿ, ಶಂಖಪುಷ್ಪಿಯಂತಹ ಉತ್ತಮ ಗಿಡಮೂಲಿಕೆಗಳನ್ನು ಹಲವಾರು ಔಷಧಿಯುಕ್ತ ಮೂಲಿಕೆಗಳ ಮಿಶ್ರಣದಿಂದ ಇದನ್ನು ತಯಾರಿಸಿದೆ. ‘ಮೆಮೊಲಿಕ್ಸ್’ ವಿಶೇಷವಾಗಿ ನೆನಪಿನ ಶಕ್ತಿಯ ಕೊರತೆಯಿಂದ ಬಳಲುತ್ತಿರುವವರಿಗೆ ವರದಾನದಾಗಿದೆ. ಮುಂಬರುವ ಪರೀಕ್ಷೆಗಳನ್ನು ಎದುರಿಸಲು ಮರೆವಿನ ಒತ್ತಡದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಕೊಡುಗೆಯಾಗಿದೆ. ಯಾವುದೇ ದುಷ್ಪರಿಣಾಮವಿಲ್ಲದ ಈ ಉತ್ಪನ್ನ ಸ್ಮರಣಶಕ್ತಿ ಅಭಿವೃದ್ದಿಯೊಂದಿಗೆ ಅವಶ್ಯಕ ದೇಹ ಪೋಷಕಾಂಶಗಳನ್ನು ಹೂಂದಿದೆ ಮತ್ತು ಇದು ಸ್ವದೇಶಿ ಔಷಧಿಯಾಗಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವೇಳೆ ಗಡು ನಿಯಮವದೇನು ಆತ್ಮ ಶೋಧನೆಗೆ ?
Next post ಹೇಗೆ ತಾನೇ ಸಹಿಸಲಿ?

ಸಣ್ಣ ಕತೆ

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

cheap jordans|wholesale air max|wholesale jordans|wholesale jewelry|wholesale jerseys