Home / ಲೇಖನ / ವಿಜ್ಞಾನ / ಮರೆವಿನ ರೋಗಕ್ಕೆ ಒಂದು ದೇಶಿ ಔಷಧಿ

ಮರೆವಿನ ರೋಗಕ್ಕೆ ಒಂದು ದೇಶಿ ಔಷಧಿ

ಬೆಳಿಗ್ಗೆಲ್ಲಾ ರಾಮಾಯಣ ಕೇಳಿ ‘ಸೀತೆಗೂ ರಾವಣನಿಗೂ’, ಏನು ಸಂಬಂಧ ಎಂಬ ಪ್ರಶ್ನೆಗೆ ಮಾವ, ಸೊಸೆ ಎಂಬ ಉತ್ತರ ಕೊಟ್ಟನಂತೆ ಅಂದರೆ ರಾಮಾಯಣದ ಪಾತ್ರಗಳ ಸಂಬಂಧವನ್ನೇ ಮರೆತು ಬಿಡುವ ಪ್ರಸಂಗವು ಬಹಳ ಜನಕ್ಕೆ ಇದೆ. ಇದೀಗ ಇಟ್ಟ ವಸ್ತು ಎಲ್ಲಿ ಅಂತ ಗೂತ್ತಾಗಿಲ್ಲ, ಎಂಬ ಮರವು. ಇಡೀ ರಾತ್ರಿ ಓದಿದ ವಿದ್ಯಾರ್ಥಿ ಬೆಳಗಿನ ಪರೀಕ್ಷೆಗೆ ಮರೆತು ಹೋಗಿ ಉತ್ತರಿಸಲಾರದೆ ಹಿಂದಿರುಗುತ್ತಾನೆ. ಇದಕ್ಕೆ ಕಾರಣ ಮರೆವು. ಇಂಥವರಿಗೆ ಮರೆವಿನ ಮಹಾಪುರುಷರೆಂದು ಕರೆಯುತ್ತಾರೆ. ಈ ಮರೆವು ಪ್ರತಿಯೊಬ್ಬರಲ್ಲೂ ಚರಿತ್ರೆ ಕಾಲದಿಂದಲೂ ಅಂಟು ರೋಗದಂತೆ ಬಂದಿದೆ, ಇದರಿಂದಾಗಿ ಏನೆಲ್ಲ ಅನಾಹುತಗಳಾದ ನಿದರ್ಶಗಳು ನಮ್ಮ ಮುಂದಿವೆ.

ಇಂಥಹ ಮರೆವಿಗೆ ದೇಶಿ ಔಷಧಿಯ ಮದ್ದನ್ನು ಇದೀಗ ಕಂಡು ಹಿಡಿಯಲಾಗಿದೆ. ಕೆಲವು ವರ್ಷಗಳಿಂದ ರಾಜ್ಯದಲ್ಲಿ ಆರಂಭಗೊಂಡ ಪ್ರಕೃತಿ ಆಯುರ್ವೇದಿಕ್ ಮತ್ತು ಆರ್ಗಾನಿಕ್ ಪೌಂಡೇಶನ್ ಸಂಸ್ಥೆಯು ಬಿಳಿಗಿರಿ ರಂಗನ ಬೆಟ್ಟದ ಡಾ|| ಸುದರ್ಶನ ಅವರ ಸಂಸ್ಥೆಯ ಪ್ರಕೃತಿಯಾಧಾರಿತ ಗಿಡಮೂಲಿಕೆ ಉತ್ಪನ್ನಗಳನ್ನು ಜನತೆಗೆ ತಲುಪಿಸುತ್ತಿದೆ. ತಜ್ಞವೈದ್ಯರುಗಳಿಂದ ಆಯುರ್‍ವೇದಿಕ್ ಚಿಕಿತ್ಸಾ ವ್ಯವಸ್ಥೆ ಗಿಡಮೂಲಿಕೆಗಳ ಬಗೆಗೆ ಜಾಗೃತಿ ಮೂಡಿಸಲಾಗುತ್ತದೆ. ಇದೀಗ ಈ ಸಂಸ್ಥೆಯು ಮರೆವಿನ ಸಮಸ್ಯೆಯಿಂದ ಬಳಲುತ್ತಿರವವರಿಗೆ ‘ಮೆಮೊಲಿಕ್ಸ್’ ಎಂಬ ಸಂಪೂರ್ಣ ಗಿಡಮೂಲಿಕಾ ಆಹಾರವನ್ನು ಬಿಡುಗಡೆ ಮಾಡಿದೆ. ಬ್ರಾಹ್ಮಿ, ಶಂಖಪುಷ್ಪಿಯಂತಹ ಉತ್ತಮ ಗಿಡಮೂಲಿಕೆಗಳನ್ನು ಹಲವಾರು ಔಷಧಿಯುಕ್ತ ಮೂಲಿಕೆಗಳ ಮಿಶ್ರಣದಿಂದ ಇದನ್ನು ತಯಾರಿಸಿದೆ. ‘ಮೆಮೊಲಿಕ್ಸ್’ ವಿಶೇಷವಾಗಿ ನೆನಪಿನ ಶಕ್ತಿಯ ಕೊರತೆಯಿಂದ ಬಳಲುತ್ತಿರುವವರಿಗೆ ವರದಾನದಾಗಿದೆ. ಮುಂಬರುವ ಪರೀಕ್ಷೆಗಳನ್ನು ಎದುರಿಸಲು ಮರೆವಿನ ಒತ್ತಡದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಕೊಡುಗೆಯಾಗಿದೆ. ಯಾವುದೇ ದುಷ್ಪರಿಣಾಮವಿಲ್ಲದ ಈ ಉತ್ಪನ್ನ ಸ್ಮರಣಶಕ್ತಿ ಅಭಿವೃದ್ದಿಯೊಂದಿಗೆ ಅವಶ್ಯಕ ದೇಹ ಪೋಷಕಾಂಶಗಳನ್ನು ಹೂಂದಿದೆ ಮತ್ತು ಇದು ಸ್ವದೇಶಿ ಔಷಧಿಯಾಗಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...