Home / ಲೇಖನ / ವಿಜ್ಞಾನ / ಮರೆವಿನ ರೋಗಕ್ಕೆ ಒಂದು ದೇಶಿ ಔಷಧಿ

ಮರೆವಿನ ರೋಗಕ್ಕೆ ಒಂದು ದೇಶಿ ಔಷಧಿ

ಬೆಳಿಗ್ಗೆಲ್ಲಾ ರಾಮಾಯಣ ಕೇಳಿ ‘ಸೀತೆಗೂ ರಾವಣನಿಗೂ’, ಏನು ಸಂಬಂಧ ಎಂಬ ಪ್ರಶ್ನೆಗೆ ಮಾವ, ಸೊಸೆ ಎಂಬ ಉತ್ತರ ಕೊಟ್ಟನಂತೆ ಅಂದರೆ ರಾಮಾಯಣದ ಪಾತ್ರಗಳ ಸಂಬಂಧವನ್ನೇ ಮರೆತು ಬಿಡುವ ಪ್ರಸಂಗವು ಬಹಳ ಜನಕ್ಕೆ ಇದೆ. ಇದೀಗ ಇಟ್ಟ ವಸ್ತು ಎಲ್ಲಿ ಅಂತ ಗೂತ್ತಾಗಿಲ್ಲ, ಎಂಬ ಮರವು. ಇಡೀ ರಾತ್ರಿ ಓದಿದ ವಿದ್ಯಾರ್ಥಿ ಬೆಳಗಿನ ಪರೀಕ್ಷೆಗೆ ಮರೆತು ಹೋಗಿ ಉತ್ತರಿಸಲಾರದೆ ಹಿಂದಿರುಗುತ್ತಾನೆ. ಇದಕ್ಕೆ ಕಾರಣ ಮರೆವು. ಇಂಥವರಿಗೆ ಮರೆವಿನ ಮಹಾಪುರುಷರೆಂದು ಕರೆಯುತ್ತಾರೆ. ಈ ಮರೆವು ಪ್ರತಿಯೊಬ್ಬರಲ್ಲೂ ಚರಿತ್ರೆ ಕಾಲದಿಂದಲೂ ಅಂಟು ರೋಗದಂತೆ ಬಂದಿದೆ, ಇದರಿಂದಾಗಿ ಏನೆಲ್ಲ ಅನಾಹುತಗಳಾದ ನಿದರ್ಶಗಳು ನಮ್ಮ ಮುಂದಿವೆ.

ಇಂಥಹ ಮರೆವಿಗೆ ದೇಶಿ ಔಷಧಿಯ ಮದ್ದನ್ನು ಇದೀಗ ಕಂಡು ಹಿಡಿಯಲಾಗಿದೆ. ಕೆಲವು ವರ್ಷಗಳಿಂದ ರಾಜ್ಯದಲ್ಲಿ ಆರಂಭಗೊಂಡ ಪ್ರಕೃತಿ ಆಯುರ್ವೇದಿಕ್ ಮತ್ತು ಆರ್ಗಾನಿಕ್ ಪೌಂಡೇಶನ್ ಸಂಸ್ಥೆಯು ಬಿಳಿಗಿರಿ ರಂಗನ ಬೆಟ್ಟದ ಡಾ|| ಸುದರ್ಶನ ಅವರ ಸಂಸ್ಥೆಯ ಪ್ರಕೃತಿಯಾಧಾರಿತ ಗಿಡಮೂಲಿಕೆ ಉತ್ಪನ್ನಗಳನ್ನು ಜನತೆಗೆ ತಲುಪಿಸುತ್ತಿದೆ. ತಜ್ಞವೈದ್ಯರುಗಳಿಂದ ಆಯುರ್‍ವೇದಿಕ್ ಚಿಕಿತ್ಸಾ ವ್ಯವಸ್ಥೆ ಗಿಡಮೂಲಿಕೆಗಳ ಬಗೆಗೆ ಜಾಗೃತಿ ಮೂಡಿಸಲಾಗುತ್ತದೆ. ಇದೀಗ ಈ ಸಂಸ್ಥೆಯು ಮರೆವಿನ ಸಮಸ್ಯೆಯಿಂದ ಬಳಲುತ್ತಿರವವರಿಗೆ ‘ಮೆಮೊಲಿಕ್ಸ್’ ಎಂಬ ಸಂಪೂರ್ಣ ಗಿಡಮೂಲಿಕಾ ಆಹಾರವನ್ನು ಬಿಡುಗಡೆ ಮಾಡಿದೆ. ಬ್ರಾಹ್ಮಿ, ಶಂಖಪುಷ್ಪಿಯಂತಹ ಉತ್ತಮ ಗಿಡಮೂಲಿಕೆಗಳನ್ನು ಹಲವಾರು ಔಷಧಿಯುಕ್ತ ಮೂಲಿಕೆಗಳ ಮಿಶ್ರಣದಿಂದ ಇದನ್ನು ತಯಾರಿಸಿದೆ. ‘ಮೆಮೊಲಿಕ್ಸ್’ ವಿಶೇಷವಾಗಿ ನೆನಪಿನ ಶಕ್ತಿಯ ಕೊರತೆಯಿಂದ ಬಳಲುತ್ತಿರುವವರಿಗೆ ವರದಾನದಾಗಿದೆ. ಮುಂಬರುವ ಪರೀಕ್ಷೆಗಳನ್ನು ಎದುರಿಸಲು ಮರೆವಿನ ಒತ್ತಡದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಕೊಡುಗೆಯಾಗಿದೆ. ಯಾವುದೇ ದುಷ್ಪರಿಣಾಮವಿಲ್ಲದ ಈ ಉತ್ಪನ್ನ ಸ್ಮರಣಶಕ್ತಿ ಅಭಿವೃದ್ದಿಯೊಂದಿಗೆ ಅವಶ್ಯಕ ದೇಹ ಪೋಷಕಾಂಶಗಳನ್ನು ಹೂಂದಿದೆ ಮತ್ತು ಇದು ಸ್ವದೇಶಿ ಔಷಧಿಯಾಗಿದೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...