ಹೊಸ ತಳಿಯ ಜಾಮ್! ಜೆಲ್ಲಿ!!

ಹೊಸ ತಳಿಯ ಜಾಮ್! ಜೆಲ್ಲಿ!!

ಹಸಿರು ಸೂರ್ಯಕಾಂತಿ ಹೂಗಳು ಸಂತೃಪ್ತವಾಗಿ ಮತ್ತಷ್ಟು ಪೋಶಕಾಂಶಗಳಿಂದ ಕಂಗೊಳಿಸಲು ಹಸುವಿನ ಹಾಲು, ರಂಗುರಂಗಿನ ಹೂವಿನ ಪಕಳೆಗಳು ನಿಮಗೆ ದೊರೆಯಲು ಇನ್ನೂ ೫೦ ವರ್ಷಗಳಷ್ಟೇ ಸಾಕು. ಆಹಾರ ಸತ್ವ ಸಮೃದ್ಧ ಟೊಮ್ಯಾಟೊ ಹೊಸ ತಳಿ ಈಗಾಗಲೇ ಅಮೇರಿಕಾದ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಲಿವೆ. ಕೃಷಿ ಉತ್ಪಾದನೆಯ ಶೇ. ೫೦ ರಷ್ಟು ಪದಾರ್ಥಗಳು ಮಾರುಕಟ್ಟೆಯನ್ನು ತಲುಪಲು ಹಾದಿಯಲ್ಲಿಯೇ ಕೊಳೆತು ರೈತರಿಗೆ ನಷ್ಟವನ್ನುಂಟುಮಾಡುತ್ತವೆ. ಕಿರಿದಾಗುತ್ತಿರುವ ಇಂದಿನ ವಿಶ್ವದಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ದೂರದೇಶದ ಹಣ್ಣು, ತರಕಾರಿ, ಹಾಲು, ಮೀನುಗಳನ್ನು ಸಾಗಿಸಲು ಇರುವ ಸಮಸ್ಯೆಯನ್ನು ಆ ವಸ್ತು ಕೆಡದಂತೆ ಬಹುಕಾಲ ತಾಳಿಕೆ ಗುಣಗಳನ್ನು ಬೆಳೆಯಲ್ಲಿಯೇ ಸೇರಿಸುವ ಪ್ರಯತ್ನ ನಡೆಯುತ್ತಲಿದೆ. ಮಾರುಕಟ್ಟೆಯಲ್ಲಿಯ ಬೇಡಿಕೆಯನ್ನು ಗಮನಿಸಿ ಹಣ್ಣಾಗಿಸಲು ಇಥಲೀನ್‌ನಂತಹ ಅನಿಲವನ್ನು ಹಾಯಿಸಿ (ಹೂವಿನ ಕಾಯಿ, ಬಾಳೆಕಾಯಿ, ಕಿತ್ತಳೆ) ಕೆಲವು ಬಲಿತ/ ಬಲಿಯದ ಕಾಯಿಗಳನ್ನು ಹಣ್ಣುಮಾಡಲಾಗುತ್ತದೆ. ಇದರ ಪರಿಣಾಮವಾಗಿ ಸಂಪೂರ್ಣ ರುಚಿಯನ್ನು ಬದಲಿಸುವ ಕಾಯಿಗಳು ನೀಡವು. ಈ ಹಣ್ಣುಗಳ ತಳಿಯನ್ನು ಸೂಕ್ತವಾಗಿ ಅಭಿವೃದ್ಧಿಪಡಿಸಲು ವಂಶಾಣುಗಳನ್ನು ಬಳಿಸಿ ಸುದೀರ್ಘಕಾಲ ಇಡಬಹುದು. ಕೊಳೆಯದ ಟೊಮ್ಯಾಟೋ ತಳಿಯನ್ನು ಈಗಾಗಲೇ ಅಮೇರಿಕೆಯ “ಪ್ಲಾದ್ರ್ ಸಾದ್ರ್” ಜೈವಿಕ ತಂತ್ರಜ್ಞಾನ ಸಂಸ್ಥೆ ಅಭಿವೃದ್ಧಿಪಡಿಸಿದೆ. ಈ ಟೊಮ್ಯಾಟೋ ಇತರ ತಳಿಗಳಿಗಿಂತ ಹೆಚ್ಚು ತಾಳಿಕೆ ಮತ್ತು ರುಚಿಯನ್ನು ನಿಧಾನಗೊಳಿಸುತ್ತವೆ. ಯುರೋಪಿನ ಮಾರುಕಟ್ಟೆಯಲ್ಲಿ ಸಾಸ್, ಜಾಮ್ ಜೆಲ್ಲಿ ಮತ್ತು ಕೆಚಪ್‌ಗಳು ಅಟ್ಲಾಂಟಿಕ್ ಸಾಗರವನ್ನು ದಾಟಿ ನೀಡುತ್ತವೆ. ಎಣ್ಣೆಯಲ್ಲಿ ಕರಿದ ‘ಆಲೂ ಚಿಪ್ಸ್‌’ಗಳನ್ನು ನೆನಪಿಸಿಕೊಂಡರೆ ಬಾಯಲ್ಲಿ ನೀರೂರುತ್ತದೆ. ಇವುಗಳನ್ನು ಬಹುಕಾಲ ಕೆಡದಂತೆ ಇಡಬಹುದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೃಷಿಯೆಂದು ಒಂದು ಹೆಸರು ಸಾಲದೇ ?
Next post ಗೆಳೆತಿ ನನ್ನ ಪ್ರೀತಿಯ…

ಸಣ್ಣ ಕತೆ

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

cheap jordans|wholesale air max|wholesale jordans|wholesale jewelry|wholesale jerseys