ಹೊಸ ತಳಿಯ ಜಾಮ್! ಜೆಲ್ಲಿ!!

ಹೊಸ ತಳಿಯ ಜಾಮ್! ಜೆಲ್ಲಿ!!

ಹಸಿರು ಸೂರ್ಯಕಾಂತಿ ಹೂಗಳು ಸಂತೃಪ್ತವಾಗಿ ಮತ್ತಷ್ಟು ಪೋಶಕಾಂಶಗಳಿಂದ ಕಂಗೊಳಿಸಲು ಹಸುವಿನ ಹಾಲು, ರಂಗುರಂಗಿನ ಹೂವಿನ ಪಕಳೆಗಳು ನಿಮಗೆ ದೊರೆಯಲು ಇನ್ನೂ ೫೦ ವರ್ಷಗಳಷ್ಟೇ ಸಾಕು. ಆಹಾರ ಸತ್ವ ಸಮೃದ್ಧ ಟೊಮ್ಯಾಟೊ ಹೊಸ ತಳಿ ಈಗಾಗಲೇ ಅಮೇರಿಕಾದ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಲಿವೆ. ಕೃಷಿ ಉತ್ಪಾದನೆಯ ಶೇ. ೫೦ ರಷ್ಟು ಪದಾರ್ಥಗಳು ಮಾರುಕಟ್ಟೆಯನ್ನು ತಲುಪಲು ಹಾದಿಯಲ್ಲಿಯೇ ಕೊಳೆತು ರೈತರಿಗೆ ನಷ್ಟವನ್ನುಂಟುಮಾಡುತ್ತವೆ. ಕಿರಿದಾಗುತ್ತಿರುವ ಇಂದಿನ ವಿಶ್ವದಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ದೂರದೇಶದ ಹಣ್ಣು, ತರಕಾರಿ, ಹಾಲು, ಮೀನುಗಳನ್ನು ಸಾಗಿಸಲು ಇರುವ ಸಮಸ್ಯೆಯನ್ನು ಆ ವಸ್ತು ಕೆಡದಂತೆ ಬಹುಕಾಲ ತಾಳಿಕೆ ಗುಣಗಳನ್ನು ಬೆಳೆಯಲ್ಲಿಯೇ ಸೇರಿಸುವ ಪ್ರಯತ್ನ ನಡೆಯುತ್ತಲಿದೆ. ಮಾರುಕಟ್ಟೆಯಲ್ಲಿಯ ಬೇಡಿಕೆಯನ್ನು ಗಮನಿಸಿ ಹಣ್ಣಾಗಿಸಲು ಇಥಲೀನ್‌ನಂತಹ ಅನಿಲವನ್ನು ಹಾಯಿಸಿ (ಹೂವಿನ ಕಾಯಿ, ಬಾಳೆಕಾಯಿ, ಕಿತ್ತಳೆ) ಕೆಲವು ಬಲಿತ/ ಬಲಿಯದ ಕಾಯಿಗಳನ್ನು ಹಣ್ಣುಮಾಡಲಾಗುತ್ತದೆ. ಇದರ ಪರಿಣಾಮವಾಗಿ ಸಂಪೂರ್ಣ ರುಚಿಯನ್ನು ಬದಲಿಸುವ ಕಾಯಿಗಳು ನೀಡವು. ಈ ಹಣ್ಣುಗಳ ತಳಿಯನ್ನು ಸೂಕ್ತವಾಗಿ ಅಭಿವೃದ್ಧಿಪಡಿಸಲು ವಂಶಾಣುಗಳನ್ನು ಬಳಿಸಿ ಸುದೀರ್ಘಕಾಲ ಇಡಬಹುದು. ಕೊಳೆಯದ ಟೊಮ್ಯಾಟೋ ತಳಿಯನ್ನು ಈಗಾಗಲೇ ಅಮೇರಿಕೆಯ “ಪ್ಲಾದ್ರ್ ಸಾದ್ರ್” ಜೈವಿಕ ತಂತ್ರಜ್ಞಾನ ಸಂಸ್ಥೆ ಅಭಿವೃದ್ಧಿಪಡಿಸಿದೆ. ಈ ಟೊಮ್ಯಾಟೋ ಇತರ ತಳಿಗಳಿಗಿಂತ ಹೆಚ್ಚು ತಾಳಿಕೆ ಮತ್ತು ರುಚಿಯನ್ನು ನಿಧಾನಗೊಳಿಸುತ್ತವೆ. ಯುರೋಪಿನ ಮಾರುಕಟ್ಟೆಯಲ್ಲಿ ಸಾಸ್, ಜಾಮ್ ಜೆಲ್ಲಿ ಮತ್ತು ಕೆಚಪ್‌ಗಳು ಅಟ್ಲಾಂಟಿಕ್ ಸಾಗರವನ್ನು ದಾಟಿ ನೀಡುತ್ತವೆ. ಎಣ್ಣೆಯಲ್ಲಿ ಕರಿದ ‘ಆಲೂ ಚಿಪ್ಸ್‌’ಗಳನ್ನು ನೆನಪಿಸಿಕೊಂಡರೆ ಬಾಯಲ್ಲಿ ನೀರೂರುತ್ತದೆ. ಇವುಗಳನ್ನು ಬಹುಕಾಲ ಕೆಡದಂತೆ ಇಡಬಹುದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೃಷಿಯೆಂದು ಒಂದು ಹೆಸರು ಸಾಲದೇ ?
Next post ಗೆಳೆತಿ ನನ್ನ ಪ್ರೀತಿಯ…

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…