ಕನ್ನಡ ಪಠ್ಯದಲ್ಲಿನ ದೋಷ ತಿದ್ದುಪಡಿಗೆ ಸಹಾಯಮಾಡಿ

ಕನ್ನಡ ಪಠ್ಯದಲ್ಲಿನ ದೋಷ ತಿದ್ದುಪಡಿಗೆ ಸಹಾಯಮಾಡಿ

ಸಹಾಯ ಮಾಡಲಿಚ್ಚಿಸುವವರಲ್ಲಿ ಬೇಕಿರುವುದು:

೧. ಉಚಿತವಾಗಿ ಮಾಡಬೇಕು
೨. ಗಣಕ ಇರಬೇಕು
೩. ಅಂತರ್‍ಜಾಲ ಇರಬೇಕು

ಆಸಕ್ತರು / ಹೆಚ್ಚಿನ ವಿವರಗಳು ಬೇಕಾದವರು ಕೆಳಗಿನ “ಕಾಮೆಂಟ್ಸ್” ಬಾಕ್ಸಿನಲ್ಲಿ ನಿಮ್ಮ ವಿವರಗಳನ್ನು ನೀಡಿ “ಸಹಾಯ ಮಾಡುವೆ” ಎಂದು ತಿಳಿಸಿ.  ವಿವರಗಳನ್ನು ಮಿಂಚೆ (ಈ ಮೇಲ್) ಮೂಲಕ ತಿಳಿಸಲಾಗುವುದು.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಸಿರು ಬಳೆಯ ಹೊಗರು ಕಳೆಯ
Next post ಯಾಕೆ?

ಸಣ್ಣ ಕತೆ

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…