ಕನ್ನಡ ಪಠ್ಯದಲ್ಲಿನ ದೋಷ ತಿದ್ದುಪಡಿಗೆ ಸಹಾಯಮಾಡಿ

ಕನ್ನಡ ಪಠ್ಯದಲ್ಲಿನ ದೋಷ ತಿದ್ದುಪಡಿಗೆ ಸಹಾಯಮಾಡಿ

ಸಹಾಯ ಮಾಡಲಿಚ್ಚಿಸುವವರಲ್ಲಿ ಬೇಕಿರುವುದು:

೧. ಉಚಿತವಾಗಿ ಮಾಡಬೇಕು
೨. ಗಣಕ ಇರಬೇಕು
೩. ಅಂತರ್‍ಜಾಲ ಇರಬೇಕು

ಆಸಕ್ತರು / ಹೆಚ್ಚಿನ ವಿವರಗಳು ಬೇಕಾದವರು ಕೆಳಗಿನ “ಕಾಮೆಂಟ್ಸ್” ಬಾಕ್ಸಿನಲ್ಲಿ ನಿಮ್ಮ ವಿವರಗಳನ್ನು ನೀಡಿ “ಸಹಾಯ ಮಾಡುವೆ” ಎಂದು ತಿಳಿಸಿ.  ವಿವರಗಳನ್ನು ಮಿಂಚೆ (ಈ ಮೇಲ್) ಮೂಲಕ ತಿಳಿಸಲಾಗುವುದು.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಸಿರು ಬಳೆಯ ಹೊಗರು ಕಳೆಯ
Next post ಯಾಕೆ?

ಸಣ್ಣ ಕತೆ

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…