ಇತ್ತೀಚೆಗಷ್ಟೆ ನಮ್ಮ ತಾಣಕ್ಕೆ ಅನುಮತಿ ನೀಡಿದ್ದ ಡಾ|| ಗಿರಿಜಮ್ಮ ನವರ ಅಗಲಿಕೆ ದುಃಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಚಿಲುಮೆ ತಂಡ ಹಾರೈಸುತ್ತದೆ.

ಇತ್ತೀಚೆಗಷ್ಟೆ ನಮ್ಮ ತಾಣಕ್ಕೆ ಅನುಮತಿ ನೀಡಿದ್ದ ಡಾ|| ಗಿರಿಜಮ್ಮ ನವರ ಅಗಲಿಕೆ ದುಃಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಚಿಲುಮೆ ತಂಡ ಹಾರೈಸುತ್ತದೆ.
ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…
"Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…
ಪ್ರಕರಣ ೧೦ ಆವಲಹಳ್ಳಿಯಲ್ಲಿ ನಡೆದ ಉಪಾಧ್ಯಾಯರ ಸಂಘದ ಸಭೆ ರೇಂಜಿನಲ್ಲೆಲ್ಲ ದೊಡ್ಡ ಜಾಗಟೆಯನ್ನು ಬಾರಿಸಿದಂತಾಯಿತು. ಅದರ ಕಾರ್ಯಕಲಾಪಗಳು, ಔತಣದ ವೈಖರಿ, ಇನ್ಸ್ಪೆಕ್ಟರು ಸಲಿಗೆಯಿಂದ ಉಪಾಧ್ಯಾಯರೊಡನೆ ಮಿಳಿತರಾಗಿ ಅವರ… Read more…
ಪ್ರಕರಣ ೮ ಮಾರನೆಯ ದಿನ ಬೆಳಗ್ಗೆ ರಂಗಣ್ಣನು, ‘ಶಂಕರಪ್ಪ ! ನೀವೂ ಗೋಪಾಲ ಇಬ್ಬರೂ ನೆಟ್ಟಗೆ ಜನಾರ್ದನಪುರಕ್ಕೆ ಹಿಂದಿರುಗಿ ಹೋಗಿ, ನನ್ನ ಸಾಮಾನುಗಳನ್ನೆಲ್ಲ ಜೋಕೆಯಿಂದ ತೆಗೆದುಕೊಂಡು ಹೋಗಿ.… Read more…