ಬೇಕಿಹುದಾದೊಡಂ ಒಂದಷ್ಟು ಹಣ, ರಣ
ಶೋಕಿ ವಾಹನ ದಾರಿಯನು ಮಾಡಲಿಕೆ
ಬೇಕಿಲ್ಲವದು ಅನ್ನದರಿವಿಗೆ ಬಾಳ ದಾರಿಗೆ
ಭುಕ್ತಿಯನ್ನವದು ಭುವಿಯಲ್ಲಿ ತಾನೆ ಬೆಳೆಯುವುದು
ಯುಕ್ತಿಯೊಳದುವೆ ಸೆಳೆಯುವುದು ಹಸಿದವನ – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಮಂಜುಳ ಗಾನ
ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…
-
ಆ ರಾತ್ರಿ
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…
-
ರಾಜಕೀಯ ಮುಖಂಡರು
ಪ್ರಕರಣ ೧೦ ಆವಲಹಳ್ಳಿಯಲ್ಲಿ ನಡೆದ ಉಪಾಧ್ಯಾಯರ ಸಂಘದ ಸಭೆ ರೇಂಜಿನಲ್ಲೆಲ್ಲ ದೊಡ್ಡ ಜಾಗಟೆಯನ್ನು ಬಾರಿಸಿದಂತಾಯಿತು. ಅದರ ಕಾರ್ಯಕಲಾಪಗಳು, ಔತಣದ ವೈಖರಿ, ಇನ್ಸ್ಪೆಕ್ಟರು ಸಲಿಗೆಯಿಂದ ಉಪಾಧ್ಯಾಯರೊಡನೆ ಮಿಳಿತರಾಗಿ ಅವರ… Read more…
-
ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…
-
ವಲಯ
ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…