ಋತು ಧರುಮದೊಳೆಲ್ಲ ಬಿತ್ತುಗಳಲ್ಲಲ್ಲೇ
ಸತುವದೊಳುಕ್ಕಿ ಬೆಳೆಯಲು ಬೇಕು
ತತುವದಾ ಮಾತುಗಳೆತ್ತಲೋ ಪೊರಳಿರಲು
ಬಿತ್ತಿನಾ ಗುಣ ಬತ್ತಿ ವೈದ್ಯ, ಪೋಲೀಸ
ರತಿ ಪಹರೆಯೊಳಿರ್ಪೆಮ್ಮ ಜೀವನದಂತಾಯ್ತು – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಕಳ್ಳನ ಹೃದಯಸ್ಪಂದನ
ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…
-
ಪತ್ರ ಪ್ರೇಮ
ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…
-
ಬಸವನ ನಾಡಿನಲಿ
೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…
-
ಗದ್ದೆ
ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…
-
ಉಪ್ಪು
ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…