ಬರಿ ಲಂಚವಿರುವಲ್ಲಿ ಸಾವಯವ ಮಂಚವೇರೀತೇ?

ಸರಕಾರಿ ನೌಕರರು, ಹೊಸತಾಗಿ ಸೇರಿಹರು
ಕಿರಿ ಕಿರಿಯಿದ್ಯಾಕೆಂದು ಲಂಚಕೊಗ್ಗಿಕೊಳ್ಳುವಂದದಲಿ
ತರಕಾರಿ ಸಾವಯವವೆಂದು ಮೊದಲೊಳಂದವರು
ಬರಬರುತೆ ಅರ್ಥ ಪಂಡಿತರಾಗುತಿಹರಿಲ್ಲಿ
ಬರಿ ವ್ಯರ್ಥವೆಲ್ಲ ಪರಿಸರದ ಭಾಷಣವು ಬರದಲ್ಲಿ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೋದರಿ
Next post ಬಂಜೆಯಾಗಿದ್ದರೆ ಚೆನ್ನ

ಸಣ್ಣ ಕತೆ

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys