ಯುದ್ಧದುಳಿಕೆ ಗೊಬ್ಬರವನಿಟ್ಟವರು ಜಾಣರೇ?

ಪೆದ್ದನಾರಂಭ ಗೊಬ್ಬರದೊಳೆಂದೆಂಬ ಪ್ರ
ಸಿದ್ಧ ಹಳ್ಳಿ ಮಾತುಂಟಾದೊಡಂ ಜಾಣರೆಲ್ಲರು ಪ್ರ
ಬುದ್ಧವೆಂದೆನುತಾ ಪೇಟೆ ಸೇರುತಲಾ ಗೊಬ್ಬರಕೆ
ಕೃದ್ಧ ರೂಪವ ಕೊಟ್ಟು ಪೇಳ್ವರಲಾ ಗದ್ದೆ
ಗಿದನೆಸೆಯ ಪೆದ್ದ ತಾ ಬುದ್ಧನಪ್ಪನೆಂದೆನುತಾ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭಾವ ತುಂಬಿದ ಉಸಿರು ಅಲ್ಲೆಲ್ಲ ಹರಡಿತು, ಅಲ್ಲಲ್ಲೆ ಬಿದ್ದಿತ್ತು
Next post ಸ್ವಾತಂತ್ರ ಗೀತೆ

ಸಣ್ಣ ಕತೆ

  • ಅನಾವರಣ

    "ಹಲೋ-ಸ್ವೀಟಿ-ಗುಡ್ ಮಾರ್‍ನಿಂಗ್-" ಡಾಕ್ಟರ್ ವಿಜಯಾ ಪ್ರೊಫೆಸರ್‍ಗೆ ವಿಶ್ ಮಾಡಿದಳು. ಆತ್ಮವಿಶ್ವಾಸದ, ಧೈರ್‍ಯ-ಆಸೆ ಭರವಸೆ ಹುಟ್ಟಿಸುವ ಪುಟ್ಟ ತೀಕ್ಷ್ಣವಾದ ಕಣ್ಣುಗಳ ಸ್ವಲ್ಪವೇ ಸ್ಥೂಲಕಾಯದ ಎತ್ತರದ ನಿಲುವಿನ ಮಧ್ಯ ವಯಸ್ಸು… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಕುಟೀರವಾಣಿ

    ಪೀಠಿಕೆ ನನ್ನ ಬಡಗುಡಿಸಲ ಹೆಸರು "ಆನಂದಕುಟೀರ". ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು.… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…