ಖುಷಿಯಿಂದ ನಡೆಯುತಲಿದ್ದ ಶ್ರೀಮಂತ
ಕೃಷಿ ಬದುಕಿಂದು ಕಸಿವಿಸಿಯ ಜೈಲು
ಹುಸಿಯನುಸುರುವ ತಜ್ಞ ತಾ ಜೈಲರು
ಕೃಷ್ಣನೆಂದು ಬರುವನೋ ಎಂದು
ಕೃಷಿಯು ಕಾಯುತಿದೆ ನರಕವಾಸದೊಳು – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಪಾಠ
ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…
-
ಬೋರ್ಡು ಒರಸುವ ಬಟ್ಟೆ
ಪ್ರಕರಣ ೬ ಸುತ್ತಮುತ್ತಲಿನ ಕೆಲವು ಪಾಠಶಾಲೆಗಳನ್ನು ನೋಡಿಕೊಂಡು ರಂಗಣ್ಣ ಜನಾರ್ದನಪುರಕ್ಕೆ ನಾಲ್ಕು ದಿನಗಳ ನಂತರ ಹಿಂದಿರುಗಿದನು. ರೇಂಜಿನಲ್ಲಿ ಹಲವು ಸುಧಾರಣೆಗಳಾಗಬೇಕೆಂಬುದು ಅವನ ಅನುಭವಕ್ಕೆ ಬಂದಿತು. ತನಗೆ ತೋರಿದ… Read more…
-
ಕಲ್ಪನಾ
ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…
-
ಇರುವುದೆಲ್ಲವ ಬಿಟ್ಟು
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…
-
ಪ್ಲೇಗುಮಾರಿಯ ಹೊಡೆತ
ಪ್ರಕರಣ ೧೩ ಕೆಲವು ದಿನಗಳ ತರುವಾಯ ತಿಪ್ಪೂರು ಹೋಬಳಿಯ ಪಾಠಶಾಲೆಗಳಿಂದ ಅನಿಷ್ಟ ವರ್ತಮಾನಗಳು ಬರಲಾರಂಭಿಸಿದುವು. ಹಳ್ಳಿಯಲ್ಲಿ ಪ್ಲೇಗುಮಾರಿ ಹೊಕ್ಕಿದೆ; ಒಂದೆರಡು ಸಾವುಗಳಾದುವು; ಜನರೆಲ್ಲ ಹೊಲಗಳಲ್ಲಿ ಗುಡಿಸಿಲುಗಳನ್ನು ಹಾಕಿಕೊಳ್ಳುತ್ತಿದಾರೆ;… Read more…