ಮನಸ್ಸಿನೊಂದಿಗೆ
ನಲಿವು
ಮುನಿಸಿಕೊಂಡ ಕ್ಷಣ
ನೆನಪಾಗುವ ಹೆಸರು
ಅವಳು
*****
Related Post
ಸಣ್ಣ ಕತೆ
-
ಮೈಥಿಲೀ
"ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…
-
ಮೇಷ್ಟ್ರು ವೆಂಕಟಸುಬ್ಬಯ್ಯ
ಪ್ರಕರಣ ೧೨ ಜನಾರ್ದನಪುರಕ್ಕೆ ರಂಗಣ್ಣ ಹಿಂದಿರುಗಿದ್ದಾಯಿತು. ತಿಮ್ಮರಾಯಪ್ಪ ಹೇಳಿ ಕೊಟ್ಟಿದ್ದ ಹಾಗೆ ಕಲ್ಲೇಗೌಡರಿಗೆ ಕಾಗದಗಳನ್ನು ಬರೆದದ್ದೂ ಆಯಿತು. ಕಡೆಗೆ ರಿಜಿಸ್ಟರ್ಡ್ ಕಾಗದವನ್ನೂ ಅದಕ್ಕೆ ಒಂದು ಜ್ಞಾಪಕದೋಲೆಯನ್ನೂ ಕಳಿಸಿದ್ದಾಯಿತು.… Read more…
-
ಮೇಷ್ಟ್ರು ಮುನಿಸಾಮಿ
ಪ್ರಕರಣ ೮ ಮಾರನೆಯ ದಿನ ಬೆಳಗ್ಗೆ ರಂಗಣ್ಣನು, ‘ಶಂಕರಪ್ಪ ! ನೀವೂ ಗೋಪಾಲ ಇಬ್ಬರೂ ನೆಟ್ಟಗೆ ಜನಾರ್ದನಪುರಕ್ಕೆ ಹಿಂದಿರುಗಿ ಹೋಗಿ, ನನ್ನ ಸಾಮಾನುಗಳನ್ನೆಲ್ಲ ಜೋಕೆಯಿಂದ ತೆಗೆದುಕೊಂಡು ಹೋಗಿ.… Read more…
-
ಹೃದಯದ ತೀರ್ಪು
ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…
-
ಸಂಶೋಧನೆ
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…