ದೀಪ ಬೆಳಗಿಸು

ಮಾನವ ನಿನ್ನೆದೆಯ ಗುಡಿಸು
ಅದರಲಿ ದೀಪವ ಬೆಳಗಿಸು
ಜ್ಯೋತಿವಿದ್ದರೆ ತಮಸ್ಸು ಇಲ್ಲ
ಮತ್ತೆ ನಿನಗೆ ಭಯವೂ ಇಲ್ಲ

ಅಂಧಕಾರದ ಮಾಯಾ ಮೋಹ
ನಿತ್ಯವು ನಿನ್ನ ಸುತ್ತವರಿದಿದೆ
ಮೋಸ ವಂಚನೆ ಪವು
ನಿ ಮೇಲೆಳದಂತೆ ಬೇಲಿ ಬಿಗಿದಿದೆ

ಮಲಗಿರುವ ಒಡೆಯನಿಗೆ ಎಚ್ಚರುಸು
ಬಾಗಿಲಲ್ಲಿ ಸಜ್ಜಾಗಿ ನೀ ನಿಲ್ಲು
ಅರ್ಭಟದಿ ಎತ್ತೆತ್ತ ಮೆರೆದರೆ
ನಿಲ್ಲಿಸು ಆ ಹೊಯ್ದಾಟದ ಗುಲ್ಲು

ಹರಿಯೊಂದಿಗೆ ನಿ ಇರಲು ಚಿಂತೆಯೇ
ನಿನ್ನದೆಲ್ಲವೂ ಅವನಲ್ಲಿ ಬಿತ್ತರಿಸು
ಕೇಳಿ ನಿನ್ನನ್ನು ತಾನೆ ಕಾಪಾಡುವವನು
ಮಾಣಿಕ್ಯ ವಿಠಲನಲಿ ನಂಬುಗೆ ಇರಿಸು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಏಕೆ? ಕಣ್ಣಂಚಲಿ
Next post ಮಾಟಗಾರ ಸುಬ್ಬ

ಸಣ್ಣ ಕತೆ

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

cheap jordans|wholesale air max|wholesale jordans|wholesale jewelry|wholesale jerseys