ದೀಪ ಬೆಳಗಿಸು

ಮಾನವ ನಿನ್ನೆದೆಯ ಗುಡಿಸು
ಅದರಲಿ ದೀಪವ ಬೆಳಗಿಸು
ಜ್ಯೋತಿವಿದ್ದರೆ ತಮಸ್ಸು ಇಲ್ಲ
ಮತ್ತೆ ನಿನಗೆ ಭಯವೂ ಇಲ್ಲ

ಅಂಧಕಾರದ ಮಾಯಾ ಮೋಹ
ನಿತ್ಯವು ನಿನ್ನ ಸುತ್ತವರಿದಿದೆ
ಮೋಸ ವಂಚನೆ ಪವು
ನಿ ಮೇಲೆಳದಂತೆ ಬೇಲಿ ಬಿಗಿದಿದೆ

ಮಲಗಿರುವ ಒಡೆಯನಿಗೆ ಎಚ್ಚರುಸು
ಬಾಗಿಲಲ್ಲಿ ಸಜ್ಜಾಗಿ ನೀ ನಿಲ್ಲು
ಅರ್ಭಟದಿ ಎತ್ತೆತ್ತ ಮೆರೆದರೆ
ನಿಲ್ಲಿಸು ಆ ಹೊಯ್ದಾಟದ ಗುಲ್ಲು

ಹರಿಯೊಂದಿಗೆ ನಿ ಇರಲು ಚಿಂತೆಯೇ
ನಿನ್ನದೆಲ್ಲವೂ ಅವನಲ್ಲಿ ಬಿತ್ತರಿಸು
ಕೇಳಿ ನಿನ್ನನ್ನು ತಾನೆ ಕಾಪಾಡುವವನು
ಮಾಣಿಕ್ಯ ವಿಠಲನಲಿ ನಂಬುಗೆ ಇರಿಸು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಏಕೆ? ಕಣ್ಣಂಚಲಿ
Next post ಮಾಟಗಾರ ಸುಬ್ಬ

ಸಣ್ಣ ಕತೆ

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…