ಕ್ಷಮಾಯಾಧರಿತ್ರಿ

ಹರಿ ಸಾಕು ಈ ಇನ್ನು ಜನ್ಮ
ನಿನ್ನ ಮಾಯೆದಿ ಬಿಡಿಸಿಕೊ ಎನ್ನ
ನಿನ್ನ ತೊರೆದು ಯಾವ ಸುಖವುಂಟು
ವ್ಯರ್ಥ ಬಡಿವಾರವಿದು ನುಡಿವೆ ನಿನ್ನ

ಚಣದ ಆಸೆಗಳಲಿ ಬರೀ ಮೋಹ
ಅಲ್ಲೆಲ್ಲ ತುಂಬಿದೆ ಪಡೆವ ದಾಹ
ನಿನ್ನ ಭಜಿಸದೆ ಇರುವ ಈ ದೇಹ
ಇನ್ನೂ ನಾಕೆಲ್ಲಿಯದು ಬರಿ ಸಂದೇಹ

ನಿನ್ನದುರುಶನಕ್ಕೆ ಕಾತರಿಸಿದೆ ಕಂಗಳು
ಮತ್ತೆ ಮನವಾಗಿದೆ ವ್ಯಾಕುಲ
ಧಾರೆಯಾಗಿದೆ ಕಣ್ಣೀರು ಕೇಳು ಹರಿ
ಇದೋ ಪುಷ್ಪಗಳ ಧಾರೆ ಸೇವಂತಿ ಬಕುಲ

ನನ್ನ ಮೇಲೆತ್ತಿ ಕಾಪಾಡು ಚಿನ್ಮಯನೆ
ನನ್ನ ಪಾಪಗಳಿ ಗೆಲ್ಲ ಮನ್ನಿಸು ಮುರಾರಿ
ನೀನೊಬ್ಬನೆ ಕ್ಷಮಾಯಧರಿತ್ರಿ ಹೌದಲ್ಲವೆ
ಮಾಣಿಕ್ಯ ವಿಠಲನಿಗೊಬ್ಬ ಹರಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಟ್ಟುವೆವು ನಾವು
Next post ನಮ್ಮೊಳಗೆ ಅನಾಥರಾಗುತ್ತಿರುವ ನಾವು

ಸಣ್ಣ ಕತೆ

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…