ಇವುಗಳ ಪಾಲಿಸು

ಬದುಕು ಇದು ಸ್ಥಿರವಲ್ಲ ಓ ಮನುಜ
ನೀರ ಮೇಲಿನ ಗುಳ್ಳೆ ಇದು ಸಹಜ
ನೀರು ಹರಿಯುವಾಗ ಗುಳ್ಳೆ ಅರಳುವುದು
ನೀರು ಬತ್ತಿದರೆ ತಾನು ಸತ್ತು ಹೊಗುವುದು

ದೇಹ ಸುಖಕ್ಕೆ ಅವಕಾಶವಾದಿಯಾಗದಿರು
ಕಾಲದಲಿ ಕರಗುವ ಮುನ್ನ ಎಚ್ಚರವಾಗಿರು
ಸತ್ಯಗಳ ಒಳಹೊರಗು ನೀನು ಆಚರಿಸು
ತನ ಮನ ದನಿಯಲಿ ಅಹಿಂಸೆಯ ಪಾಲಿಸು

ಇನ್ನೊಬ್ಬರ ಹೆಣ್ಣು ಹೊನ್ನಿಗೆ ಕನ್ನ ಹಾಕದಿರು
ಅಬ್ಬರ ಆಡಂಬರದಿ ಸಿರಿ ಸಂಪದಿಸದಿರು
ದೇವರು ನೀಡಿದನ್ನು ಪಡೆದು ಶಾಂತಿಯಿಂದಿರು
ಬ್ರಹ್ಮಚರ್ಯವುತನು ಮನ ದನಿಯಲಿ ರಕ್ಷಿಸು

ದಿನವಿಡೀ ಪರಮಾತ್ಮನ ಸ್ವಾದ್ಯಾಯ ಮಾಡು
ರಾತ್ರಿಯಲಿ ದೇವರ ಧ್ಯಾನವ ಮಾಡು
ಬಾಳಿನಲ್ಲಿಯೇ ದೇವರ ದರ್ಶನ ಪಡೆ
ಮಾಣಿಕ್ಯ ವಿಠಲನಾಗಿ ಸಾವಿನೆಡೆಗೆ ನಡೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೋಳಿ ಕೂಗಿದರೇನೇ
Next post ಸಾರ್ಥಕ ಜೀವನ

ಸಣ್ಣ ಕತೆ

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

cheap jordans|wholesale air max|wholesale jordans|wholesale jewelry|wholesale jerseys