ಎನ್ನ ಮೊರೆ

ಎನ್ನ ಬಾಳು ಡೋಲಾಯ ಮಾನ
ಆಗದಿರಲಿ ಓ ಹರಿಯೇ
ಬೇಡಿಕೊಂಬೆನು ನಿನ್ನಲ್ಲಿ ನಾ
ನಿತ್ಯವೂ ಓ ಹರಿಯೇ

ವಿಷಯದ ವಿಷ ಪಾನ ನಾ
ಬೇಡೇನು ಓ ಹರಿಯೇ
ಪಾಪದ ಜಿಲಾಂತರಂಗದಿ
ನಾ ತೇಲೆನು ಓ ಹರಿಯೇ

ಈ ಜನುಮ ಎನ್ನದು ನೀನು
ಸಾರ್ಥಕವಾಗಿಸು ಓ ಹರಿಯೆ
ಮತ್ತೆ ಮರೆತರೆಯಾಯ್ತ ದೇವ
ಇದು ನಿರರ್ಥಕ ಓ ಹರಿಯೆ

ಎಸೊ ಕಾಲದಿ ನಾನು ನಿನ್ನ
ಸುತ್ತಿ ಸುತ್ತಿರುವೆ ಓ ಹರಿಯೇ
ಇನ್ನಾದರೂ ಮಾಣಿಕ್ಯ ವಿಠಲನಿಗೆ
ಎತ್ತಿಕೊಳ್ಳು ಓ ಹರಿಯೇ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾವ ಹಾಡ ಹಾಡಲಿ
Next post ಕಾಲೇಜು ಚುನಾವಣಾ ಪ್ರಕರಣ

ಸಣ್ಣ ಕತೆ

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

cheap jordans|wholesale air max|wholesale jordans|wholesale jewelry|wholesale jerseys