ಸಂತರ ಮನ ನೀಡು

ಹರಿಯೇ ನಿನ್ನಲ್ಲಿ ನಾ ಬೇಡುವುದೊಂದೆ
ನನ್ನ ಹೃದಯದಲಿ ಸಂತರ ಮನ ನೀಡು
ಭವದ ಸುಖ ಭೋಗಗಳ ನನ್ನಲ್ಲಿ ತ್ಯಾಗಿಸಿ
ನಿನ್ನ ಧ್ಯಾನದಲ್ಲಿ ನನ್ನ ತೇಲುವಂತೆ ಮಾಡು

ಮೀರಾ ಮಾತೆ ಹರಿಗೆ ತನ್ನಂತೆ ಮಾಡಿ
ಒಲಿಸಿ ಕೊಂಡಳು ತಾನು ನಿತ್ಯ ಧ್ಯಾನಿಸಿ
ಗೋರಾ ಕುಂಬಾರ ಮಾಯೆ ಮರೆತು
ಪಾಂಡುರಂಗ ಸಾಕ್ಷತ ಕರಿಸಿಕೊಂಡ ಭಕ್ತಿಸಿ

ಲೋಕವೆ ದೂರಾಗಿಸಿದರೂ ಜ್ಞಾನ ದೇವನು
ವಿಶಾಲ ಸಾಧನೆಯಲಿ ದೇವ ನೊಲಿಸಿಕೊಂಡ
ಕಿರಿವಯಸಿನಲಿ ಜ್ಞಾನೇಶ್ವರಿ ಗ್ರಂಥ ರಚಿಸಿ
ಲೋಕವೆ ತನ್ನ ದೈವತದಿ ಸೆಳೆದುಕೊಂಡ

ಹರಿಯೇ ಎನ್ನಲ್ಲೂ ನಿನ್ನ ಧ್ಯಾನ ತುಂಬಲಿ
ಎನ್ನ ಮನವಾಗಲಿ ನಿನಗೆ ಮೀಸಲು
ನಿತ್ಯ ನಿತ್ಯವೂ ನಿನ್ನ ನೆನಪು ಕಾಡಲಿ
ಮಾಣಿಕ್ಯ ವಿಠಲನಿಗೆ ನೀದಯೆ ಬೀಸಲು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾನು ಬಡವನಾದರೇನು
Next post ಸಂಸ್ಕತಿ: ಆಚಾರವನೆ ಕಂಡರು ವಿಚಾರವನೆ ಕಾಣರು

ಸಣ್ಣ ಕತೆ

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

cheap jordans|wholesale air max|wholesale jordans|wholesale jewelry|wholesale jerseys