ನಿನ್ನ ಮರೆಸದಿರು

ಹರಿಯೆ ನಿನ್ನ ರೂಪ ಮರೆಸದಿರು ಎನಗೆ
ನಿನ್ನ ತೊರೆದು ಚಣವು ನಾ ಬಾಳಲಾರೆ
ಕಾಂಚನ ಕಾಮಿನಿ ಎನ್ನ ಮುಂದೆ ಪಸರಿ
ನೀನು ಹಿಂದೆ ಸರಿದರೆ ನಾ ತಾಳಲಾರೆ

ಜನುಮ ಜನುಮಗಳಲ್ಲೂ ಹೀಗೆಯೇ
ಮಾಯೆಯಲಿ ಮೊರಹೋಗಿ ನಾ ಸೋತೆ
ಮತ್ತೆ ಮತ್ತೆ ಅವುಗಳಲ್ಲಿ ಬೆಂದು ಬೆಂದು
ರಾಮನು ಪರಕಿಸುವ ಅದೇ ಸೀತೆ

ಇನ್ನೆಷ್ಟು ಹೊತ್ತು ಈ ಕಣ್ಣು ಮುಚ್ಚಾಲೆ
ಇವುಗಳಿಂದ ನನ್ನ ಬಾಳು ಫಲಿಸದು
ಕರ್ಮಗಳೆಲ್ಲವೂ ಎನ್ನ ಪಾತಾಳಕ್ಕೆ ತೂರಿ
ನನ್ನೀ ಭಾವ ಮಾತ್ರ ದೇವ ಒಲಿಸದು

ಹರಿಯೆ ನಿನ್ನ ಕರುಣೆಯೇ ಎನ್ನ ಕಾಯ್ವದು
ಬೇಡ ಎನಗೆ ಸ್ವಾರ್ಥ ಆಸೆ ಮೋಹ
ನೀನೆ ಎನ್ನ ಜೊತೆಗಿದ್ದು ಕಾಪಾಡಿದ ಮೇಲೆ
ಬಾಳು ಧನ್ಯವಾಗ್ವದು ಮಾಣಿಕ್ಯ ವಿಠಲನ ಮೋಹ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಡೆಯು ಕನ್ನಡ
Next post ಪ್ರಗತಿ

ಸಣ್ಣ ಕತೆ

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…