ಹರಿಯು ಭಜಿಸು

ಜನುಮ ಜನುಮಗಳ ದಾಟಿ ಬಂದು
ಮತ್ತೆ ಈಗ ಪಡೆದಿರುವೆ ಈ ನರದೇಹ
ಈ ಜನುಮದಲಿ ಮತ್ತೆ ಮನವನಂಬಿರುವೆ
ಬೇಡ ಬೇಡೆನಗೆ ಕಾಮ ಕಾಂಚನ ಮೋಹ

ನಿನ್ನ ಭಜಿಸಬೇಕೆಂದಾಗಲೆಲ್ಲ ಈ ಮನ
ಕನ್ಸು ಕಟ್ಟುವುದು ವಿಷಯ ಭೋಗದಿ
ಹರಿಯ ಧ್ಯಾನಿಸುತ್ತ ನಾನು ಇರುವಾಗಲೇ
ಏನೇನೋ ಚಿಂತಿಸಿ ನರಳುವುದು ಭವರೋಗದಿ

ಜನುಮ ಜನುಮಗಳಲ್ಲೂ ಇಂದ್ರಿಯಗಳ
ವ್ಯಾಪಾರದಲ್ಲಿ ಸೋತು ಹರಿಯ ಮರೆತು
ಮನುಷ್ಯ ಜನ್ಮದ ಉದ್ದೇಶ ತೊರೆದು
ಏನು ಮಾಡಲುಂಟು ಏನೆಲ್ಲ ಅರಿತು

ಕಾಂಚನದ ಸಂಚಯ ಯಾರಿಗಾಗಿ ಮತ್ತೆ
ಕಾಮಿನಿಯ ವೈ ಭೋಗ ಯಾತಕ್ಕಾಗಿ ಯೋಚಿಸು
ನಶ್ವರ ದೇಹವಿದು, ಭೋಗಿಸಿ ತೀರುವುದು
ಮಾಣಿಕ್ಯ ವಿಠಲನಾಗಲು ನೀನು ಕಾಡುವವು ಯೋಚಿಸು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬತ್ತಿದ ನದಿ
ಪಾಳೇಗಾರ Next post ಪಾಳಯಗಾರರು – ಯೂರೋಪಿನ ಫ್ಯೂಡಲ್ ಸಂಸ್ಥೆ

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…